ಹಿಂದೂ ಸಮಾಜವನ್ನು ಒಡೆಯುವುದಕ್ಕೆಂದೇ ಆಕ್ಷೇಪ ಮಾಡುವವರಿದ್ದಾರೆ: ಸಚಿವ ಬಿ.ಸಿ.ನಾಗೇಶ್​

ಹಾಸನ: ಪ್ರತಿಯೊಂದು ವಿಷಯದಲ್ಲೂ ಆಕ್ಷೇಪ ಮಾಡುತ್ತಿರುವವರು ಹಿಂದೂ ಸಮಾಜವನ್ನು ಒಡೆಯುವ ಉದ್ದೇಶವನ್ನೇ ಇಟ್ಟುಕೊಂಡಿದ್ದಾರೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್​ ಹೇಳಿದ್ದಾರೆ. ಭಾರತೀಯ ಸಂಸ್ಕೃತಿಗೆ ಬೇಕಾದ ಪುಸ್ತಕಗಳು ಯಾವಾಗ ಬಂದರೂ ಅದನ್ನು ವಿರೋಧಿಸುತ್ತಾ ಬಂದಿದ್ದಾರೆ. ಒಂದೇ ಸಮುದಾಯದವರನ್ನು ಓಲೈಕೆ ಮಾಡಲು ಹಿಂದುಗಳನ್ನೇ ವಿರೋಧ ಮಾಡುತ್ತಾರೆ ಎಂದು ಕಾಂಗ್ರೆಸ್​ ವಿರುದ್ಧ ವಾಗ್ದಾಳಿ ನಡೆಸಿದರು.ಇದಕ್ಕಾಗಿ ಎಂದೇ ಒಂದಿಷ್ಟು ಜನ ಸಹಕಾರ ನೀಡುತ್ತಾರೆ, ಎಡಪಂಥೀಯ ಎಂಬ ಹೆಸರಲ್ಲಿ ನಮ್ಮ ಸಮಾಜ ಹಾಗೂ ಸಂಸ್ಕೃತಿಯನ್ನು ಒಡೆಯುವ ಉದ್ದೇಶ ಇವರದ್ದಾಗಿದೆ ಎಂದರು. ನಮ್ಮ ಸಂಸ್ಕೃತಿಗೆ ತಕ್ಕಂತೆ … Continue reading ಹಿಂದೂ ಸಮಾಜವನ್ನು ಒಡೆಯುವುದಕ್ಕೆಂದೇ ಆಕ್ಷೇಪ ಮಾಡುವವರಿದ್ದಾರೆ: ಸಚಿವ ಬಿ.ಸಿ.ನಾಗೇಶ್​