ಯಾವುದೇ ಮಕ್ಕಳಿಗೆ ಶಾಲೆಯಲ್ಲಿ ಸೋಂಕು ತಗುಲಿಲ್ಲ: ಶಿಕ್ಷಣ ಸಚಿವ ನಾಗೇಶ್​

ಬೆಂಗಳೂರು: ಮಕ್ಕಳಿಗೆ ಕಳೆದ 20 ತಿಂಗಳಿಂದ ಶಿಕ್ಷಣದ ಕೊರತೆ ಉಂಟಾಗಿತ್ತು. ಸಿಎಂಗೆ ಶಾಲೆ ಆರಂಭಿಸುವ ಬಹು ದಿನದ ಆಸೆ ಇತ್ತು. ರಾಜ್ಯದಲ್ಲಿ ಕೋವಿಡ್ ಪಾಸಿಟಿವಿಟಿ ರೇಟ್ ಕಡಿಮೆ ಆಗಿದೆ. ತಾಂತ್ರಿಕ ಸಲಹಾ ಸಮಿತಿ ತಜ್ಞರ ಸೂಚನೆಯಂತೆ ಇದೀಗ ಶಾಲೆ ಆರಂಭಿಸಲಾಗುತ್ತದೆ. ಅಕ್ಟೋಬರ್ 25 ರಿಂದ 1 ರಿಂದ 5ನೇ ತರಗತಿ ಶಾಲೆಗಳನ್ನು ಪ್ರಾರಂಭ ಮಾಡುತ್ತೇವೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ. ರಾಜ್ಯದಲ್ಲಿ 1 ರಿಂದ 5ನೇ ತರಗತಿ ಆರಂಭಕ್ಕೆ ಗ್ರೀನ್ ಸಿಗ್ನಲ್ ನೀಡಿರುವ ಹಿನ್ನೆಲೆಯಲ್ಲಿ ಸಚಿವ … Continue reading ಯಾವುದೇ ಮಕ್ಕಳಿಗೆ ಶಾಲೆಯಲ್ಲಿ ಸೋಂಕು ತಗುಲಿಲ್ಲ: ಶಿಕ್ಷಣ ಸಚಿವ ನಾಗೇಶ್​