ದೇವಸ್ಥಾನ ಅಭಿವೃದ್ಧಿಗೆ ಶ್ರಮ

sanmana

ಬೈಂದೂರು: ಸಾಮಾಜಿಕ ರಂಗದಲ್ಲಿ ಸುದೀರ್ಘವಾಗಿ ತೊಡಗಿಸಿಕೊಂಡ ಫಲವಾಗಿ ಇಂದು ದೇವರ ಸೇವೆ ಮಾಡುವ ಅವಕಾಶ ದೊರೆತಿದೆ. ಈ ಅವಕಾಶ ಸದುಪಯೋಗಪಡಿಸಿಕೊಂಡು ದೇವಸ್ಥಾನ ಅಭಿವೃದ್ಧಿಗೆ ಶ್ರಮಿಸುವುದಾಗಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ.ಬಾಬು ಶೆಟ್ಟಿ ಹೇಳಿದರು.

ರೋಟರಿ ಸಮುದಾಯ ಭವನದಲ್ಲಿ ಬುಧವಾರ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಬೈಂದೂರು ರೋಟರಿ ಟ್ರಸ್ಟ್ ಅಧ್ಯಕ್ಷ ಕೆ.ಬಾಬು ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ಬೈಂದೂರು ರೋಟರಿ ಕ್ಲಬ್ ಅಧ್ಯಕ್ಷ ಮೋಹನ್ ರೇವಣ್ಕರ್ ಅಧ್ಯಕ್ಷತೆ ವಹಿಸಿದ್ದರು. ರೋಟರಿ ವಲಯ 1ರ ಮಾಜಿ ಸಹಾಯಕ ಗವರ್ನರ್ ಸೋಮನಾಥನ್ ಆರ್., ನಿಯೋಜಿತ ಸಹಾಯಕ ಗವರ್ನರ್ ಐ.ನಾರಾಯಣ್, ಬೈಂದೂರು ರೋಟರಿ ಪೂರ್ವಾಧ್ಯಕ್ಷರು, ಸದಸ್ಯರು ಉಪಸ್ಥಿತರಿದ್ದರು. ಸುಧಾಕರ ಪಿ. ಸನ್ಮಾನಿತರನ್ನು ಪರಿಚಯಿಸಿದರು. ಕಾರ್ಯದರ್ಶಿ ಸುನೀಲ್ ಎಚ್.ಜಿ. ವಂದಿಸಿದರು.

ಹೂವಿನಕೋಲು ಕಾರ್ಯಕ್ರಮದಿಂದ ಚೈತನ್ಯ

ಸಮುದಾಯ ಜನರಿಗೆ ಸಂವಿಧಾನ ಬದ್ಧ ಹಕ್ಕು

Share This Article

ಅನಾನಸ್​ ತಿನ್ನುವುದರಿಂದ ಎಷ್ಟೆಲ್ಲಾ ಲಾಭಗಳು ಗೊತ್ತಾ! ಆರೋಗ್ಯದ ಪ್ರಯೋಜನ ತಿಳಿಯಿರಿ.. Health Tips

Health Tips : ಸಿಹಿ ಮತ್ತು ಹುಳಿ ರುಚಿಯನ್ನು ಹೊಂದಿರುವ ಆಕರ್ಷಕ ಹಳದಿ ಹಣ್ಣಾದ ಅನಾನಸ್,…

ಬೇಸಿಗೆಯಲ್ಲಿ ಕೊತ್ತಂಬರಿ, ಪುದೀನ ಒಣಗುತ್ತಿದೆಯೇ? ತಾಜಾವಾಗಿಡಲು ಈ ರೀತಿ ಮಾಡಿ | Summer

Summer: ಜನರು ಬೇಸಿಗೆಯಲ್ಲಿ ತಮ್ಮ ದೇಹವನ್ನು ತಂಪಾಗಿಡಲು ಪುದೀನ ಎಲೆಗಳನ್ನು ಹೆಚ್ಚಾಗಿ ಬಳಸುತ್ತಾರೆ. ಪುದೀನ ಮತ್ತು…

ನೀವು ತಪ್ಪದೇ ಈ ಆಹಾರಗಳನ್ನು ತಿನ್ನಲೇಬೇಕು… ಇವು ಕೆಟ್ಟ ಕೊಲೆಸ್ಟ್ರಾಲ್‌ನ ಶತ್ರುಗಳು! Cholesterol

Cholesterol : ಆರೋಗ್ಯವೇ ಭಾಗ್ಯ ಎಂಬುದು ಎಲ್ಲರಿಗೂ ಗೊತ್ತಿದೆ. ಆರೋಗ್ಯವಾಗಿರಬೇಕೆಂದರೆ, ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳಬೇಕು. ಅದರಲ್ಲೂ…