ಶಾಲೆಗಳಲ್ಲಿ ಮೊಟ್ಟೆ ವಿತರಣೆಗೆ ಪೇಜಾವರ ಶ್ರೀಗಳ ತೀವ್ರ ವಿರೋಧ: ಇದು ಜೀವನಶೈಲಿ ಬದಲಿಸುವ ಕೃತ್ಯ ಎಂದ ಸ್ವಾಮೀಜಿ
ಉಡುಪಿ: ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಮೊಟ್ಟೆ ನೀಡುವುದಕ್ಕೆ ಪೇಜಾವರ ಶ್ರೀಗಳಾದ ವಿಶ್ವಪ್ರಸನ್ನ ತೀರ್ಥರು ವಿರೋಧ ವ್ಯಕ್ತಪಡಿಸಿದ್ದಾರೆ. ಸರ್ಕಾರ ಸಾಮೂಹಿಕವಾಗಿ ಮೊಟ್ಟೆ ನೀಡಿ ತಿಳಿವಿಲ್ಲದ ಮಕ್ಕಳಿಗೆ ತಮ್ಮ ಪರಂಪರೆಯಲ್ಲಿ ಬಂದ ಆಹಾರ ಕ್ರಮವನ್ನು ಬದಲಿಸುವಂತೆ ಮಾಡಬಾರದು ಎಂದವರು ಹೇಳಿದ್ದಾರೆ. ಉಡುಪಿಯಲ್ಲಿ ದಿಗ್ವಿಜಯ ನ್ಯೂಸ್ನೊಂದಿಗೆ ಮಾತನಾಡಿದ ಶ್ರೀಗಳು, “ಆಹಾರದ ವಿಷಯದಲ್ಲಿ ಎಲ್ಲರಿಗೂ ಸ್ವಾತಂತ್ರ್ಯವಿದೆ. ಶಾಲೆ ಮಕ್ಕಳಿಗೆ ತಿಳುವು ಇರುವುದಿಲ್ಲ. ಅಂಥವರಿಗೆ ಸರತಿಯಲ್ಲಿ ಹಾಕಿದ್ದನ್ನು ಆಯ್ಕೆ ಮಾಡಿಕೊಳ್ಳಲು ಗೊತ್ತಾಗುವುದಿಲ್ಲ. ತಮ್ಮ ಪರಂಪರೆಯಿಂದ ರೂಢಿಸಿಕೊಂಡು ಬಂದಿರುವ ಆಹಾರ ಕ್ರಮವನ್ನು ಬದಲಿಸಬಾರದು. ಹೀಗಾಗಿ ಸರಕಾರ … Continue reading ಶಾಲೆಗಳಲ್ಲಿ ಮೊಟ್ಟೆ ವಿತರಣೆಗೆ ಪೇಜಾವರ ಶ್ರೀಗಳ ತೀವ್ರ ವಿರೋಧ: ಇದು ಜೀವನಶೈಲಿ ಬದಲಿಸುವ ಕೃತ್ಯ ಎಂದ ಸ್ವಾಮೀಜಿ
Copy and paste this URL into your WordPress site to embed
Copy and paste this code into your site to embed