ಈದ್ಗಾ ಮೈದಾನದಲ್ಲಿ ಬೇಡ…ಮಸೀದಿಗಳಲ್ಲಿ ಸಾಮೂಹಿಕ ಪ್ರಾರ್ಥನೆ ಮಾಡಿ: ತೆಲಂಗಾಣ ವಕ್ಫ್ ಮಂಡಳಿ
ತೆಲಂಗಾಣ: ಈ ಬಾರಿ ಕರೊನಾ ವೈರಸ್ ಇರುವುದರಿಂದ ಈದ್ ಉಲ್ ಅಧಾ ಸಭೆಗಳನ್ನು ನಡೆಸಲು ಅವಕಾಶ ಇಲ್ಲ. ಈದ್ಗಾ ಹಾಗೂ ಮಸೀದಿಗಳಲ್ಲಿ ಸಾಮೂಹಿಕ ಪ್ರಾರ್ಥನೆ ಮಾಡಬಾರದು ಎಂದು ಕೇಂದ್ರ, ರಾಜ್ಯ ಸರ್ಕಾರಗಳು ಹೇಳಿವೆ. ಅಲ್ಲದೆ, ಸಮುದಾಯದ ಕೆಲವು ಮುಖಂಡರೂ ಕೂಡ ಇದೇ ಸಂದೇಶ ನೀಡುತ್ತಿದ್ದಾರೆ. ಆದರೆ ತೆಲಂಗಾಣದಲ್ಲಿ ಈ ನಿಯಮದಲ್ಲಿ ಸಣ್ಣ ಬದಲಾವಣೆ ಮಾಡಲಾಗಿದೆ. ಈದ್ ಹಬ್ಬದಂದು ಈದ್ಗಾ ಅಥವಾ ಸಾರ್ವಜನಿಕ ಸ್ಥಳಗಳಲ್ಲಿ ಸಾಮೂಹಿಕ ಪ್ರರ್ಥನೆ ಮಾಡಲು ಅವಕಾಶ ಇರುವುದಿಲ್ಲ. ಆದರೆ ಕೆಲವು ನಿರ್ಬಂಧನೆ, ನಿಯಂತ್ರಣಾ ಕ್ರಮಗಳೊಂದಿಗೆ … Continue reading ಈದ್ಗಾ ಮೈದಾನದಲ್ಲಿ ಬೇಡ…ಮಸೀದಿಗಳಲ್ಲಿ ಸಾಮೂಹಿಕ ಪ್ರಾರ್ಥನೆ ಮಾಡಿ: ತೆಲಂಗಾಣ ವಕ್ಫ್ ಮಂಡಳಿ
Copy and paste this URL into your WordPress site to embed
Copy and paste this code into your site to embed