ಕಾವೇರಿ ನದಿಯಲ್ಲಿ ಅಕ್ರಮವಾಗಿ ಮೀನು ಹಿಡಿಯುತ್ತಿದ್ದವರ ಬಂಧನ

ಚಾಮರಾಜನಗರ : ಕಾವೇರಿ ವನ್ಯಜೀವಿ ಧಾಮವನ್ನು ಅಕ್ರಮವಾಗಿ ಪ್ರವೇಶಿಸಿ ಕಾವೇರಿ ನದಿಯಲ್ಲಿ ಮೀನು ಹಿಡಿಯುತ್ತಿದ್ದ ಎಂಟು ಜನರು ಚಿಕ್ಕಲ್ಲೂರು ಅರಣ್ಯಾಧಿಕಾರಿಗಳಿಗೆ ಸಿಕ್ಕುಬಿದ್ದಿದ್ದಾರೆ. ಬಂಧಿತ ಆರೋಪಿಗಳಲ್ಲಿ ಮೂವರು ಮಹಿಳೆಯರೂ ಸೇರಿದ್ದಾರೆ. ಚಾಮರಾಜನಗರ ಜಿಲ್ಲೆಯ ಹನೂರು ಉಪವಿಭಾಗದ ವ್ಯಾಪ್ತಿಗೆ ಬರುವ ಚಿಕ್ಕಲ್ಲೂರು ಶಾಖೆಯ ಅರಣ್ಯ ಇಲಾಖೆ ಸಿಬ್ಬಂದಿ ಮಾರ್ಚ್ 29ರ ರಾತ್ರಿ ಗಸ್ತಿನಲ್ಲಿರುವಾಗ ಕೆಲವರು ಅಕ್ರಮವಾಗಿ ಪ್ರವೇಶಿಸಿರುವುದು ಬೆಳಕಿಗೆ ಬಂದಿದೆ. ರಾತ್ರಿ 10.30 ವೇಳೆಗೆ ಮೂವರು ಮಹಿಳೆಯರೂ ಸೇರಿದಂತೆ ಎಂಟು ಮಂದಿ ಕಾವೇರಿ ವನ್ಯಜೀವಿ ಧಾಮದ ನದಿ ಪ್ರದೇಶದಲ್ಲಿ ಮೀನು … Continue reading ಕಾವೇರಿ ನದಿಯಲ್ಲಿ ಅಕ್ರಮವಾಗಿ ಮೀನು ಹಿಡಿಯುತ್ತಿದ್ದವರ ಬಂಧನ