ವೃದ್ಧೆ, ಇಬ್ಬರು ಮೊಮ್ಮಕ್ಕಳ ರಕ್ಷಣೆ

pakeeravva

ಉಡುಪಿ: ಶ್ರೀಕೃಷ್ಣ ಮಠದ ರಥಬೀದಿಯಲ್ಲಿ ಅಸಹಾಯಕ ಸ್ಥಿತಿಯಲ್ಲಿದ್ದ ಬಾಗಲಕೋಟೆ ಮೂಲದ ವೃದ್ಧೆ ಮತ್ತು ಇಬ್ಬರು ಅಪ್ರಾಪ್ತ ಮಕ್ಕಳನ್ನು ಸವಾಜಸೇವಕ ನಿತ್ಯಾನಂದ ಒಳಕಾಡು ಸೋಮವಾರ ರಕ್ಷಿಸಿದ್ದಾರೆ.

ರಥಬೀದಿಯ ರಾವೇಂದ್ರ ಮಠದ ಬಳಿ ಮೊಮ್ಮಕ್ಕಳಾದ ಹನುಮಂತ (10), ಪ್ರೇಮಾ (16) ಎಂಬ ಇಬ್ಬರು ಮೊಮ್ಮಕ್ಕಳೊಂದಿಗೆ ಕೀರವ್ವ (75) ಅಳುತ್ತ ಕುಳಿತಿದ್ದರು. ವಾಹಿತಿ ತಿಳಿದ ಒಳಕಾಡು ಸ್ಥಳಕ್ಕಾಗಮಿಸಿ ಅವರನ್ನು ವಿಚಾರಿಸಿದಾಗ, ಮೊಮ್ಮಕ್ಕಳ ತಂದೆ ಒಂದು ವರ್ಷದಿಂದ ಮನೆಗೆ ಬಾರದೆ ಕಾಣೆಯಾಗಿದ್ದು, ನನ್ನ ಮಗನ ಹುಡುಕಾಟ ನಡೆಸಲು ಉಡುಪಿಗೆ ಬಂದಿರುವುದಾಗಿ ವೃದ್ಧೆ ತಿಳಿಸಿದ್ದಾಳೆ. ವೃದ್ಧೆಗೆ ಹೊಸಬದುಕು ಆಶ್ರಮದಲ್ಲಿ ಪುನರ್ವಸತಿ ಕಲ್ಪಿಸಿದ್ದು, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಆದೇಶದಂತೆ ಬಾಲಕಿಗೆ ನಿಟ್ಟೂರು ಬಾಲಕಿಯರ ಬಾಲಭವನದಲ್ಲಿ ಹಾಗೂ ಬಾಲಕನಿಗೆ ದೊಡ್ಡಣಗುಡ್ಡೆಯ ಬಾಲಕರ ಬಾಲಭವನದಲ್ಲಿ ತುರ್ತು ಆಶ್ರಯ ನೀಡಲಾಗಿದೆ. ಹೊಸಬದುಕು ಆಶ್ರಮದ ವಿನಯಚಂದ್ರ, ರಾಜಶ್ರೀ ಮತ್ತು ಮಕ್ಕಳ ರಕ್ಷಣಾ ಟಕದ ಪ್ರಕಾಶ ನಾಯ್ಕ, ಅಂಬಿಕಾ

ಸಮಾಜಕ್ಕಿದೆ ಪ್ರತಿಭೆ ಪೋಷಿಸುವ ಜವಾಬ್ದಾರಿ…

ಉಡುಪಿಯ ಹೆಬ್ರಿ ಕಬ್ಬಿನಾಲೆಯಲ್ಲಿ ANF ಎನ್​ಕೌಂಟರ್​ಗೆ ಮೋಸ್ಟ್​ ವಾಂಟೆಡ್​ ನಕ್ಸಲ್ ಮುಖಂಡ ವಿಕ್ರಂ ಗೌಡ ಬಲಿ! Vikram Gowda

Share This Article

ಬೇಸಿಗೆಯಲ್ಲಿ ಬೇಗನೆ ತೂಕ ಇಳಿಸಿಕೊಳ್ಳುವುದು ಹೇಗೆ ಗೊತ್ತಾ?  ಈ ಸುಲಭ ಸಲಹೆಗಳನ್ನು ಅನುಸರಿಸಿ…summer

summer: ತೂಕ ಇಳಿಸಿಕೊಳ್ಳುವುದು ಸುಲಭದ ಕೆಲಸವಲ್ಲ. ಕೆಲವರು ಇದಕ್ಕಾಗಿ ಆಹಾರ ಕ್ರಮದ ಜೊತೆಗೆ ವ್ಯಾಯಾಮ ಮಾಡುತ್ತಾರೆ.…

ಮದ್ವೆಯಾದ ನಂತ್ರ ಮಹಿಳೆಯರು… ಇದುವರೆಗೂ ನಾವಂದುಕೊಂಡಿದ್ದು ತಪ್ಪು, ಹೊಸ ಅಧ್ಯಯನದಲ್ಲಿ ಅಚ್ಚರಿ ಸಂಗತಿ! Marriage

Marriage : ಸಾಮಾನ್ಯವಾಗಿ ಮದುವೆಯ ನಂತರ ಮಹಿಳೆಯರ ತೂಕ ಹೆಚ್ಚಾಗುತ್ತದೆ ಎಂದು ಹೇಳಲಾಗುತ್ತದೆ. ಅವರು ಎಷ್ಟೇ…

ನಿಮ್ಮ ಮಕ್ಕಳನ್ನು ಸ್ಮಾರ್ಟ್‌ಫೋನ್‌ಗಳಿಂದ ದೂರವಿಡುವುದು ಹೇಗೆ? Child Care Tips

Child Care Tips: ನೀವು ಚಿಕ್ಕ ವಯಸ್ಸಿನಲ್ಲಿ ಮಕ್ಕಳಿಗೆ ಮೊಬೈಲ್ ಫೋನ್ ಕೊಡಬಾರದು. ನಿಮ್ಮ ಮಗು ನಿಮ್ಮೊಂದಿಗೆ…