ಕೆಂಗೇರಿ ವಾರ್ಡ್ನಲ್ಲಿ ಚುನಾವಣೆ ಬಹಿಷ್ಕಾರ; ರಸ್ತೆ ಸಮಸ್ಯೆ ಬಗೆಹರಿಸಲು ಆಗ್ರಹ
ಯಶವಂತಪುರ: ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಸಂದರ್ಭದಲ್ಲಿ ಯಶವಂತಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೆಂಗೇರಿ ವಾರ್ಡ್ನಲ್ಲಿರುವ ಬಾಬಾಸಾಬರಪಾಳ್ಯ, ಬಸವೇಶ್ವರನಗರ ಹಾಗೂ ಬಿಡಿಎ ಅಪಾರ್ಟ್ಮೆಂಟ್ಗೆ ಸಂಪರ್ಕ ಕಲ್ಪಿಸುವ ರಸ್ತೆ ಬಂದ್ ಮಾಡಲಾಗಿತ್ತು. ಬಳಿಕ ಈ ರಸ್ತೆಗೆ ಮರು ಸಂಪರ್ಕ ಕಲ್ಪಿಸಿಲ್ಲ. ಇದರಿಂದ ಸ್ಥಳಿಯರು ನಿತ್ಯ ಸಮಸ್ಯೆ ಎದುರಿಸುವಂತಾಗಿದೆ. ಶಾಲಾಮಕ್ಕಳು ಸಂಕಷ್ಟ ಅನುಭವಿಸುವಂತಾಗಿದೆ. ಸಾಕಷ್ಟು ಬಾರಿ ಈ ಬಗ್ಗೆ ಅಹವಾಲು ಸಲ್ಲಿಸಿದರೂ ಸಂಬಂಧಪಟ್ಟ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ, ಪಾಲಿಕೆಯ ಸ್ಥಳಿಯ ಅಧಿಕಾರಿಗಳು ಇತ್ತ ಗಮನಹರಿಸಿಲ್ಲವಾದ್ದರಿಂದ ಅಂದಾಜು 5 ಸಾವಿರ … Continue reading ಕೆಂಗೇರಿ ವಾರ್ಡ್ನಲ್ಲಿ ಚುನಾವಣೆ ಬಹಿಷ್ಕಾರ; ರಸ್ತೆ ಸಮಸ್ಯೆ ಬಗೆಹರಿಸಲು ಆಗ್ರಹ
Copy and paste this URL into your WordPress site to embed
Copy and paste this code into your site to embed