ಕೆಂಗೇರಿ ವಾರ್ಡ್​ನಲ್ಲಿ ಚುನಾವಣೆ ಬಹಿಷ್ಕಾರ; ರಸ್ತೆ ಸಮಸ್ಯೆ ಬಗೆಹರಿಸಲು ಆಗ್ರಹ

ಯಶವಂತಪುರ: ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಸಂದರ್ಭದಲ್ಲಿ ಯಶವಂತಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೆಂಗೇರಿ ವಾರ್ಡ್​ನಲ್ಲಿರುವ ಬಾಬಾಸಾಬರಪಾಳ್ಯ, ಬಸವೇಶ್ವರನಗರ ಹಾಗೂ ಬಿಡಿಎ ಅಪಾರ್ಟ್​ಮೆಂಟ್​ಗೆ ಸಂಪರ್ಕ ಕಲ್ಪಿಸುವ ರಸ್ತೆ ಬಂದ್​ ಮಾಡಲಾಗಿತ್ತು. ಬಳಿಕ ಈ ರಸ್ತೆಗೆ ಮರು ಸಂಪರ್ಕ ಕಲ್ಪಿಸಿಲ್ಲ. ಇದರಿಂದ ಸ್ಥಳಿಯರು ನಿತ್ಯ ಸಮಸ್ಯೆ ಎದುರಿಸುವಂತಾಗಿದೆ. ಶಾಲಾಮಕ್ಕಳು ಸಂಕಷ್ಟ ಅನುಭವಿಸುವಂತಾಗಿದೆ. ಸಾಕಷ್ಟು ಬಾರಿ ಈ ಬಗ್ಗೆ ಅಹವಾಲು ಸಲ್ಲಿಸಿದರೂ ಸಂಬಂಧಪಟ್ಟ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ, ಪಾಲಿಕೆಯ ಸ್ಥಳಿಯ ಅಧಿಕಾರಿಗಳು ಇತ್ತ ಗಮನಹರಿಸಿಲ್ಲವಾದ್ದರಿಂದ ಅಂದಾಜು 5 ಸಾವಿರ … Continue reading ಕೆಂಗೇರಿ ವಾರ್ಡ್​ನಲ್ಲಿ ಚುನಾವಣೆ ಬಹಿಷ್ಕಾರ; ರಸ್ತೆ ಸಮಸ್ಯೆ ಬಗೆಹರಿಸಲು ಆಗ್ರಹ