ಚುನಾವಣಾ ಆಯೋಗದಿಂದ ಅಕ್ರಮದ ಬೇಟೆ; ಬೆಂಗಳೂರಿನಲ್ಲಿ ವಶಕ್ಕೆ ಪಡೆದ ಹಣವೆಷ್ಟು? ಇಲ್ಲಿದೆ ಮಾಹಿತಿ…
ಬೆಂಗಳೂರು: ವಿಧಾನಸಭಾ ಚುನಾವಣೆಯ ನೀತಿ ಸಂಹಿತ ಜಾರಿಯಾಗುತ್ತಿದ್ದಂತೆ ರಾಜ್ಯದಾದ್ಯಂತ ಚುನಾವಣಾ ಆಯೋಗದ ಅಧಿಕಾರಿಗಳು ಅಲರ್ಟ್ ಆಗಿದ್ದರು. ಅನುಮಾನ ಬಂದ ಕಡೆಗಳಲ್ಲಿ ದಾಳಿ ಮಾಡುವ ಮೂಲಕ ಸಾಕಷ್ಟು ಅಕ್ರಮಗಳನ್ನು ಬಯಲಿಗೆ ಎಳೆದಿದ್ದರು. ಇದೀಗ ನೀತಿ ಸಂಹಿತೆ ಜಾರಿಯಾಗದ ಬಳಿಕ ಬೆಂಗಳೂರಿನಲ್ಲಿ ಚುನಾವಣಾ ಆಯೋಗ ಸಾಕಷ್ಟು ಅಕ್ರಮ ಹಣ, ಮದ್ಯ ಇತ್ಯಾದಿಗಳನ್ನು ವಶಪಡಿಸಿಕೊಂಡಿದೆ. ಇದನ್ನೂ ಓದಿ: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ: ಪರಿಷ್ಕೃತ ದಿನಾಂಕ ಪ್ರಕಟ 8645 ಎಫ್ಐಆರ್ ದಾಖಲು ಚುನಾವಣಾ ನೀತಿ ಸಂಹಿತೆ ಜಾರಿಯಾದ ಬಳಿಕ ಬೆಂಗಳೂರಿನಲ್ಲಿ ಈವರೆಗೆ 13.30 … Continue reading ಚುನಾವಣಾ ಆಯೋಗದಿಂದ ಅಕ್ರಮದ ಬೇಟೆ; ಬೆಂಗಳೂರಿನಲ್ಲಿ ವಶಕ್ಕೆ ಪಡೆದ ಹಣವೆಷ್ಟು? ಇಲ್ಲಿದೆ ಮಾಹಿತಿ…
Copy and paste this URL into your WordPress site to embed
Copy and paste this code into your site to embed