ಪ್ರಜಾಪ್ರಭುತ್ವ ಬಲವರ್ಧನೆಗೆ ಮತ ಚಲಾಯಿಸಿ: ಜಿಲ್ಲಾಧಿಕಾರಿ
ಉಡುಪಿ: ಜಿಲ್ಲೆಯಲ್ಲಿ ಏ. 26 ಹಾಗೂ ಮೇ 7ರಂದು ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಅರ್ಹ ಮತದಾರರೆಲ್ಲರೂ ತಪ್ಪದೆ ಮತ ಚಲಾಯಿಸಿ, ಪ್ರಜಾಪ್ರಭುತ್ವ ವ್ಯವಸ್ಥೆ ಬಲಪಡಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಕರೆ ನೀಡಿದರು. ಉಡುಪಿಯ ಬೋರ್ಡ್ ಹೈಸ್ಕೂಲ್ ಆವರಣದಲ್ಲಿ ಸೋಮವಾರ ಲೋಕಸಭಾ ಚುನಾವಣೆ ಹಾಗೂ ಮತದಾನದ ಕುರಿತು ಜಾಗೃತಿ ಮೂಡಿಸುವ ಬೃಹತ್ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು. ಮತದಾರರು ಮತಗಟ್ಟೆಗಳಿಗೆ ಹೋಗಿ ಮತದಾನ ಮಾಡಲು ಅನುಕೂಲವಾಗುವಂತೆ ಬಿಎಲ್ಒಗಳು ತಮ್ಮ ಮತಗಟ್ಟೆ ವ್ಯಾಪ್ತಿಯಲ್ಲಿರುವ ಮತದಾರರ ಹೆಸರು, ಕ್ರಮಸಂಖ್ಯೆಯ ವೋಟರ್ ಸ್ಲಿಪ್ … Continue reading ಪ್ರಜಾಪ್ರಭುತ್ವ ಬಲವರ್ಧನೆಗೆ ಮತ ಚಲಾಯಿಸಿ: ಜಿಲ್ಲಾಧಿಕಾರಿ
Copy and paste this URL into your WordPress site to embed
Copy and paste this code into your site to embed