ಪ್ರಜಾಪ್ರಭುತ್ವ ಬಲವರ್ಧನೆಗೆ ಮತ ಚಲಾಯಿಸಿ: ಜಿಲ್ಲಾಧಿಕಾರಿ

ಉಡುಪಿ: ಜಿಲ್ಲೆಯಲ್ಲಿ ಏ. 26 ಹಾಗೂ ಮೇ 7ರಂದು ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಅರ್ಹ ಮತದಾರರೆಲ್ಲರೂ ತಪ್ಪದೆ ಮತ ಚಲಾಯಿಸಿ, ಪ್ರಜಾಪ್ರಭುತ್ವ ವ್ಯವಸ್ಥೆ ಬಲಪಡಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಕರೆ ನೀಡಿದರು. ಉಡುಪಿಯ ಬೋರ್ಡ್​ ಹೈಸ್ಕೂಲ್​ ಆವರಣದಲ್ಲಿ ಸೋಮವಾರ ಲೋಕಸಭಾ ಚುನಾವಣೆ ಹಾಗೂ ಮತದಾನದ ಕುರಿತು ಜಾಗೃತಿ ಮೂಡಿಸುವ ಬೃಹತ್​ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು. ಮತದಾರರು ಮತಗಟ್ಟೆಗಳಿಗೆ ಹೋಗಿ ಮತದಾನ ಮಾಡಲು ಅನುಕೂಲವಾಗುವಂತೆ ಬಿಎಲ್​ಒಗಳು ತಮ್ಮ ಮತಗಟ್ಟೆ ವ್ಯಾಪ್ತಿಯಲ್ಲಿರುವ ಮತದಾರರ ಹೆಸರು, ಕ್ರಮಸಂಖ್ಯೆಯ ವೋಟರ್​ ಸ್ಲಿಪ್​ … Continue reading ಪ್ರಜಾಪ್ರಭುತ್ವ ಬಲವರ್ಧನೆಗೆ ಮತ ಚಲಾಯಿಸಿ: ಜಿಲ್ಲಾಧಿಕಾರಿ