ಶಾಲಾ ಆವರಣದಲ್ಲಿ ಊಟದ ವೇಳೆ ವಿದ್ಯಾರ್ಥಿಗಳ ಮೇಲೇ ಬಿದ್ದ ವಿದ್ಯುತ್ ಕಂಬ!; ಮೂವರಿಗೆ ಗಂಭೀರ ಗಾಯ..

ಕೋಲಾರ: ಶಾಲೆಯ ಆವರಣದಲ್ಲಿ ವಿದ್ಯಾರ್ಥಿಗಳು ಊಟ ತಿನ್ನುತ್ತಿರುವಾಗಲೇ ವಿದ್ಯುತ್ ಕಂಬ ಬಿದ್ದು ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕೋಲಾರ ಜಿಲ್ಲೆಯಲ್ಲಿ ಇಂಥದ್ದೊಂದು ಪ್ರಕರಣ ನಡೆದಿದೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಗೌನಿಪಲ್ಲಿ ಸತ್ಯಸಾಯಿ ವಿದ್ಯಾಸಂಸ್ಥೆಯಲ್ಲಿ ಘಟನೆ ನಡೆದಿದೆ. ಕೆಇಬಿ ಸಿಬ್ಬಂದಿ ಕಂಬಗಳನ್ನು ಬದಲಾವಣೆ ಮಾಡುವ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ. ಶಾಲೆಯ ಆವರಣದಲ್ಲಿ ವಿದ್ಯಾರ್ಥಿಗಳು ಊಟ ಮಾಡುತ್ತಿದ್ದರು. ಅದೇ ಸಂದರ್ಭದಲ್ಲಿ ಕೆಇಬಿ ಸಿಬ್ಬಂದಿ ಮರದ ರೆಂಬೆ ಕಡಿದಿದ್ದು, ಅದು ತಂತಿಗಳ ಮೇಲೆ ಬಿದ್ದು ಎರಡು ವಿದ್ಯುತ್​ ಕಂಬಗಳು ನೆಲಕ್ಕೆ … Continue reading ಶಾಲಾ ಆವರಣದಲ್ಲಿ ಊಟದ ವೇಳೆ ವಿದ್ಯಾರ್ಥಿಗಳ ಮೇಲೇ ಬಿದ್ದ ವಿದ್ಯುತ್ ಕಂಬ!; ಮೂವರಿಗೆ ಗಂಭೀರ ಗಾಯ..