ಹುಬ್ಬಳ್ಳಿ : ಇಲ್ಲಿನ ತಾರಿಹಾಳ ಮತ್ತು ಗಾಮನಗಟ್ಟಿ ವಿದ್ಯುತ್ ಉಪಕೇಂದ್ರದಲ್ಲಿ 4ನೇಯ ತ್ರೖೆಮಾಸಿಕ ನಿರ್ವಹಣಾ ಕಾರ್ಯ ಕೈಗೊಳ್ಳುವುದರಿಂದ ಮಾ. 3ರಂದು ಬೆಳಗ್ಗೆ 10 ರಿಂದ ಸಂಜೆ 4 ಗಂಟೆವರೆಗೆ ತಾರಿಹಾಳ ಕೈಗಾರಿಕಾ ಪ್ರದೇಶ, ತಾರಿಹಾಳ ಗ್ರಾಮ, ಗಾಮನಗಟ್ಟಿ ಕೈಗಾರಿಕಾ ಪ್ರದೇಶ, ಕೆಎಸ್ಎಸ್ಐಡಿಸಿ ಕೈಗಾರಿಕಾ ಪ್ರದೇಶ, ಜೋಡಳ್ಳಿ ಕ್ರಾಸ್ನ ಫೈಜರ್ ಇಂಡಿಯಾ ಲಿಮಿಟೆಡ್, ಶಿರೂರ ಪಾರ್ಕ್, ಬಾಲಾಜಿ ಹಾಸ್ಪಿಟಲ್, ಫೆಸಿಫಿಕ್ ಅಪಾರ್ಟ್ವೆುಂಟ್,ವಿದ್ಯಾನಗರ, ಜಗದೀಶ ನಗರ, ಬಂಜಾರ ಕಾಲನಿ, ಗೋಕುಲ ಗ್ರಾಮ,ಏರ್ಪೋರ್ಟ್, ರಾಧಾಕೃಷ್ಣ ನಗರ, ಸನ್ಮಾರ್ಗ ನಗರ, ದೇವಿ ನಗರ, ಗಾಂಧಿ ನಗರ, ಅರ್ಜುನ ವಿಹಾರ, ಅಶೋಕ ವನ, ಉಣಕಲ್, ಕಲ್ಯಾಣ ನಗರ, ಲಿಂಗರಾಜ ನಗರ, ಅತ್ತಿಗೇರಿ ಲೇ-ಔಟ್, ಗಣೇಶ್ ಕಾಲನಿ ಹಾಗೂ ಸುತ್ತ್ತನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಹೆಸ್ಕಾಂ ಪ್ರಕಟಣೆ ತಿಳಿಸಿದೆ.