ರಸ್ತೆ ಮೇಲೆಯೇ ವಿದ್ಯುತ್ ಕಂಬ!

-ಕೆ.ಸಂಜೀವ ಆರ್ಡಿ ಗೋಳಿಯಂಗಡಿ ಗೋಳಿಯಂಗಡಿ ಮೂಲಕ ಮಂದಾರ್ತಿ ಸಂಪರ್ಕಿಸುವ ಮಾರ್ಗದ ಆವರ್ಸೆ ಅಂಡಾರ್‌ಕಟ್ಟೆ ಬಳಿಯಿರುವ ತಿರುವು ವಾಹನ ಸವಾರರ ಪ್ರಾಣಕ್ಕೆ ಕುತ್ತು ತರುವ ಸಾಧ್ಯತೆ ಇದೆ. ಇಲ್ಲಿರುವ ತಿರುವಿನಲ್ಲಿ ರಸ್ತೆಯ ಮೇಲೆಯೇ ವಿದ್ಯುತ್ ಕಂಬವಿದ್ದು, ಯಾವ ಕ್ಷಣದಲ್ಲಾದರೂ ಅಪಾಯ ಸಂಭವಿಸಬಹುದಾಗಿದೆ. ಕೆಲವು ತಿಂಗಳ ಹಿಂದೆ ರಸ್ತೆ ಅಗಲಗೊಳಿಸಿ ಡಾಂಬರು ಹಾಕಲಾಗಿದೆ. ಆದರೆ, ರಸ್ತೆಯ ಮೇಲೆ ಇರುವ ವಿದ್ಯುತ್ ಕಂಬ ಸ್ಥಳಾಂತರಿಸದೆ ಹಾಗೆಯೇ ಬಿಟ್ಟಿದ್ದಾರೆ. ರಾತ್ರಿ ವೇಳೆಯಲ್ಲಿ ಸಂಚರಿಸುವ ವಾಹನ ಸವಾರರು ಕೂದಲೆಳೆಯಷ್ಟು ಅಂತರದಿಂದ ವಿದ್ಯುತ್ ಕಂಬಕ್ಕೆ ಡಿಕ್ಕಿ … Continue reading ರಸ್ತೆ ಮೇಲೆಯೇ ವಿದ್ಯುತ್ ಕಂಬ!