More

    ಕಾರಿನ ಮೇಲೆ ಕಾಡಾನೆ ಹಿಂಡು ದಾಳಿ

    ಕುಶಾಲನಗರ: ಸಮೀಪದ ಆನೆಕಾಡು ಅರಣ್ಯ ಪ್ರದೇಶದಲ್ಲಿ ಶುಕ್ರವಾರ ರಾತ್ರಿ ಕಾರಿನ ಮೇಲೆ ಕಾಡಾನೆಗಳ ಹಿಂಡು ದಾಳಿ ನಡೆಸಿದ ಪರಿಣಾಮ ಕಾರು ಜಖಂಗೊಂಡಿದೆ. ಬೈಲಕುಪ್ಪೆ ನಿವಾಸಿ ಸಿದ್ಧಾರ್ಥ್ ಕುಶಾಲನಗರದಿಂದ ಮಡಿಕೇರಿ ಕಡೆ ತೆರಳುತ್ತಿದ್ದರು. ಈ ಸಂದರ್ಭ ರಸ್ತೆ ದಾಟುತ್ತಿದ್ದ ಆರೇಳು ಕಾಡಾನೆಗಳ ಹಿಂಡು ಕಾರಿನ ಮೇಲೆ ದಾಳಿ ನಡೆಸಿವೆ. ಕಾರಿನಲ್ಲಿದ್ದ ಸಿದ್ಧಾರ್ಥ್ ಹಾಗೂ ಸ್ನೇಹಿತರು ಅಪಾಯದಿಂದ ಪಾರಾಗಿದ್ದಾರೆ. ಕುಶಾಲನಗರ ಅರಣ್ಯ ಇಲಾಖೆ ಸಿಬ್ಬಂದಿ ಪರಿಶೀಲಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts