ಹನಿಟ್ರ್ಯಾಪ್​ಗೆ ಬೀಳದ ಕಾಡಾನೆ: ಹೆಣ್ಣಾನೆಯೊಂದಿಗೆ ರಾತ್ರಿ ಕಳೆದು ಬೆಳಗಾಗುತ್ತಿದ್ದಂತೆ ಎಸ್ಕೇಪ್​!

ಜಯಪುರ: ಮೇಗುಂದಾ ಹೋಬಳಿ ಹೇರೂರು ಗ್ರಾಮ ಪಂಚಾಯಿತಿ ಎಲೆಮಡಿಲು ಬಳಿಯ ಬಾಲನೂರ್ ಟೀ ಪ್ಲಾಂಟೇಷನ್​ನಲ್ಲಿ ಹಾವೇರಿ ಟಸ್ಕರ್ ಕಾಡಾನೆ ಸೆರೆ ಹಿಡಿಯುವ ಅರಣ್ಯ ಇಲಾಖೆ ಕಾರ್ಯಾಚರಣೆಗೆ ಒಂದು ವಾರ ಕಳೆದಿದ್ದು, ಅರಣ್ಯ ಇಲಾಖೆಯ ಹನಿ ಟ್ರ್ಯಾಪ್​ಗೆ ಬೀಳದ ಹಾವೇರಿ ಟಸ್ಕರ್, ಹೆಣ್ಣಾನೆಯೊಂದಿಗೆ ರಾತ್ರಿ ಕಳೆದು ಬೆಳಗಾಗುತ್ತಿದ್ದಂತೆ ಅಡುಗುತಾಣ ಎಲೆಮಡಿಲು ಗುಡ್ಡ ಸೇರಿದೆ. ಟೀ ಎಸ್ಟೇಟ್​ನ ಮುತ್ತುಮಾರಿಯಮ್ಮ ದೇವಾಲಯದ ಬಳಿ ಹೆಣ್ಣಾನೆ ಭಾನುಮತಿಯನ್ನು ಭಾನುವಾರ ರಾತ್ರಿಯೇ ಬಿಡಲಾಗಿತ್ತು. ಭಾನುವಾರ ರಾತ್ರಿ ಬಂದ ಕಾಡಾನೆ ಹಾವೇರಿ ಟಸ್ಕರ್ ಬೆಳಗ್ಗೆ 7.30ರ … Continue reading ಹನಿಟ್ರ್ಯಾಪ್​ಗೆ ಬೀಳದ ಕಾಡಾನೆ: ಹೆಣ್ಣಾನೆಯೊಂದಿಗೆ ರಾತ್ರಿ ಕಳೆದು ಬೆಳಗಾಗುತ್ತಿದ್ದಂತೆ ಎಸ್ಕೇಪ್​!