ಇಷ್ಟದ ಬಟ್ಟೆ ಧರಿಸಲು ಬಿಡುತ್ತಿಲ್ಲ: ತಾಯಿಯ ವಿರುದ್ಧ ಪೊಲೀಸ್​ ಠಾಣೆಯ ಮೆಟ್ಟಿಲೇರಿದ ಬಾಲಕ!

ವಿಶಾಖಪಟ್ಟಣಂ: ನನ್ನಿಷ್ಟದ ಬಟ್ಟೆ ಧರಿಸಲು ಬಿಡುತ್ತಿಲ್ಲ ಎಂದು ಆರೋಪಿಸಿ ಬಾಲಕನೊಬ್ಬ ತನ್ನ ಮಲತಾಯಿ ವಿರುದ್ಧ ಪೊಲೀಸ್​ ಠಾಣೆಯ ಮೆಟ್ಟಿಲೇರಿರುವ ಘಟನೆ ಆಂಧ್ರ ಪ್ರದೇಶದ ಎಲ್ಲೂರು ಜಿಲ್ಲೆಯ ಕೊತ್ತಪೇಟೆಯಲ್ಲಿ ನಡೆದಿದೆ. ಬಾಲಕ ದಿನೇಶ್​ ಅವರ ತಾಯಿ ಎರಡು ವರ್ಷಗಳ ಹಿಂದೆ ಮೃತಪಟ್ಟಿದ್ದಾರೆ. ಅವರ ತಂದೆ ಮರು ಮದುವೆ ಆಗಿದ್ದು, ಅಂದಿನಿಂದ ದಿನೇಶ್​ಗೆ ಸಮಸ್ಯೆಗಳು ಆರಂಭವಾಗಿವೆಯಂತೆ. ಆಗಾಗ ದಿನೇಶ್​ ಅವರ ಮಲತಾಯಿ ಕಿರುಕುಳ ನೀಡುತ್ತಿದ್ದಾರೆ ಎಂದು ಬಾಲಕ ಆರೋಪಿಸಿದ್ದಾನೆ. ಇದನ್ನೂ ಓದಿ: ರಾಜ್ಯದಲ್ಲಿ ಕುಸಿದಿದ್ದ ತಾಪಮಾನ ದಿಢೀರ್ ಹೆಚ್ಚಳ; ಬಿಸಿಲಿನ … Continue reading ಇಷ್ಟದ ಬಟ್ಟೆ ಧರಿಸಲು ಬಿಡುತ್ತಿಲ್ಲ: ತಾಯಿಯ ವಿರುದ್ಧ ಪೊಲೀಸ್​ ಠಾಣೆಯ ಮೆಟ್ಟಿಲೇರಿದ ಬಾಲಕ!