ಯೂಕ್ರೇನ್​ನಲ್ಲಿ ಸಿಲುಕಿಕೊಂಡವರಿಗೆ ಮತ್ತೊಂದು ಆತಂಕ; ತಕ್ಷಣವೇ ಖಾರ್ಕಿವ್​ನಿಂದ ತೆರಳಲು ಸೂಚನೆ!

ನವದೆಹಲಿ: ರಷ್ಯಾದ ದಾಳಿಯಿಂದಾಗಿ ತೀವ್ರ ಭಯದ ವಾತಾವರಣ ಇರುವ ಯೂಕ್ರೇನ್​ನಲ್ಲಿ ಸಿಲುಕಿಕೊಂಡಿರುವ ಹಲವರಿಗೆ ಇದೀಗ ಮತ್ತೊಂದು ಆತಂಕ ಎದುರಾಗಿದೆ. ಉಳಿಯಲು ಸರಿಯಾದ ಸ್ಥಳ, ತಿನ್ನಲು ಸೂಕ್ತ ಆಹಾರ ಸಿಗದೆ ಸಂಕಟ ಹಾಗೂ ಭೀತಿಯಲ್ಲೇ ಒಂದೊಂದು ಕ್ಷಣವನ್ನೂ ಕಳೆಯುತ್ತಿದ್ದ ಸಂತ್ರಸ್ತರು ಈಗ ಮತ್ತಷ್ಟು ಸಂಕಷ್ಟಕ್ಕೆ ಸಿಕ್ಕಂತಾಗಿದೆ. ಅದೇನೆಂದರೆ ಯೂಕ್ರೇನ್​ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಅಲ್ಲಿ ಸಿಲುಕಿರುವ ಭಾರತೀಯರಿಗೆ ಟ್ವೀಟ್ ಮೂಲಕ ತುರ್ತು ಸಂದೇಶವನ್ನು ರವಾನಿಸಿ, ಕೂಡಲೇ ಬೇರೆ ಸ್ಥಳಕ್ಕೆ ತೆರಳುವಂತೆ ಸೂಚನೆ ನೀಡಿದೆ. ಖಾರ್ಕಿವ್​ನಲ್ಲಿ ಇರುವವರು ಕೂಡಲೇ ಅಲ್ಲಿಂದ … Continue reading ಯೂಕ್ರೇನ್​ನಲ್ಲಿ ಸಿಲುಕಿಕೊಂಡವರಿಗೆ ಮತ್ತೊಂದು ಆತಂಕ; ತಕ್ಷಣವೇ ಖಾರ್ಕಿವ್​ನಿಂದ ತೆರಳಲು ಸೂಚನೆ!