31ಕ್ಕೆ ಸರ್ಕಾರಿ ಪಡಿತರ ವಿತರಕರ ತುರ್ತು ಸಭೆ:ಹೋರಾಟದ ಬಗ್ಗೆ ನಿರ್ಣಯ
ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಕಾರ್ಡ್ದಾರರಿಗೆ ಅಕ್ಕಿ ಬದಲು ಹಣ ನೀಡುವ ವ್ಯವಸ್ಥೆ ನಿಲ್ಲಿಸುವುದು ಸೇರಿ ಇತರ ಬೇಡಿಕೆಗಳ ಈಡೇರಿಕೆಗಾಗಿ ಮುಂದೆ ಹಮ್ಮಿಕೊಳ್ಳುವ ಹೋರಾಟದ ರೂಪುರೇಷಗಳನ್ನು ಸಿದ್ಧಪಡಿಸಲು ರಾಜ್ಯ ಸರ್ಕಾರಿ ಪಡಿತರ ವಿತರಕರ ಸಂಘ,ಮಂಗಳವಾರ (ಅ.31) ಖಾಸಗಿ ಹೋಟೆಲ್ನಲ್ಲಿ ತುರ್ತು ಸಭೆ ಆಯೋಜಿಸಿದೆ. ರಾಜ್ಯದ ಎಲ್ಲ ನ್ಯಾಯಬೆಲೆ ಅಂಗಡಿ ಮಾಲೀಕರು ಕಡ್ಡಾಯವಾಗಿ ಈ ಸಭೆಯಲ್ಲಿ ಭಾಗಿಯಾಗುವಂತೆ ಸಂಘ ಮನವಿ ಮಾಡಿದೆ. ಐದೂವರೆ ತಿಂಗಳು ಕಳೆದರೂ ಕಾರ್ಡ್ದಾರರಿಗೆ ಅಕ್ಕಿ ನೀಡಲು ಸರ್ಕಾರ ವಿಲವಾಗಿದೆ. ಇತ್ತೀಚಿಗಷ್ಟೇ ನಡೆದ ಸಚಿವ ಸಂಪುಟ ಸಭೆಯಲ್ಲಿ ಡಿಬಿಟಿ … Continue reading 31ಕ್ಕೆ ಸರ್ಕಾರಿ ಪಡಿತರ ವಿತರಕರ ತುರ್ತು ಸಭೆ:ಹೋರಾಟದ ಬಗ್ಗೆ ನಿರ್ಣಯ
Copy and paste this URL into your WordPress site to embed
Copy and paste this code into your site to embed