ತುರ್ತು ಚಿಕಿತ್ಸೆ ಅಗತ್ಯವಿರುವ ರೋಗಿಗಳನ್ನು ವಾಪಸ್ ಕಳಿಸಿದರೆ ಹುಷಾರ್! ಆಸ್ಪತ್ರೆಗಳಿಗೆ ಕೇಂದ್ರ ಸರ್ಕಾರದ ಎಚ್ಚರಿಕೆ

ನವದೆಹಲಿ: ತುರ್ತು ಚಿಕಿತ್ಸೆಯ ಅಗತ್ಯವಿರುವ ರೋಗಿಗಳನ್ನು ವಾಪಸ್ ಕಳಿಸಿ, ವಿವಿಧೆಡೆ ಅಲೆಯುವಂತೆ ಮಾಡುವ ಆಸ್ಪತ್ರೆಗಳು ಹಾಗೂ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಕೇಂದ್ರ ಸರ್ಕಾರ ಮುಂದಾಗಿದೆ. ರಕ್ತ ಬದಲಾವಣೆ, ಡಯಾಲಿಸಿಸ್ ಮುಂತಾದ ಪ್ರಕ್ರಿಯೆಗಳಿಗೆ ಕಾಯಲು ಸಾಧ್ಯವಿಲ್ಲ. ಕ್ಷುಲ್ಲಕ ಕಾರಣಕ್ಕೆ ರೋಗಿಗಳನ್ನು ಅಲೆದಾಡಿಸಬೇಡಿ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಖಾಸಗಿ ಆಸ್ಪತ್ರೆಗಳಿಗೆ ತಾಕೀತು ಮಾಡಿದ್ದಾರೆ. ಚಿಕಿತ್ಸೆ ನೀಡದೆ ಬೇರೆ ಬೇರೆ ಆಸ್ಪತ್ರೆಗಳಿಗೆ ಕಳಿಸುವುದರಿಂದ ಒಂದು ಜೀವವೇ ನಷ್ಟವಾಗಬಹುದು ಎಂದು ಆತಂಕ ವ್ಯಕ್ತಪಡಿಸಿದ ಹರ್ಷವರ್ಧನ್ ಇದನ್ನು ಗಂಭೀರವಾಗಿ … Continue reading ತುರ್ತು ಚಿಕಿತ್ಸೆ ಅಗತ್ಯವಿರುವ ರೋಗಿಗಳನ್ನು ವಾಪಸ್ ಕಳಿಸಿದರೆ ಹುಷಾರ್! ಆಸ್ಪತ್ರೆಗಳಿಗೆ ಕೇಂದ್ರ ಸರ್ಕಾರದ ಎಚ್ಚರಿಕೆ