ಹೃದಯಾಘಾತಕ್ಕೆ ಕರ್ನಾಟಕ ಮೂಲದ ಉದಯೋನ್ಮುಕ ಕ್ರಿಕೆಟಿಗ ಬಲಿ
ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಯುವಕರಲ್ಲಿ ಹೃದಯ ಸಂಬಂಧಿ ಖಾಯಿಲೆಗಳು ಹೆಚ್ಚಾಗಿ ಬಾಧಿಸುತ್ತಿದ್ದು, ಇದೀಗ ಉದಯೋನ್ಮುಖ ಕ್ರಿಕೆಟಿಗ ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಘಟನೆಯೂ ಫೆಬ್ರವರಿ 22ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮೃತರನ್ನು ಕೆ. ಹೊಯ್ಸಳ (34) ಎಂದು ಗುರುತಿಸಲಾಗಿದ್ದು, ಏಜಿಸ್ ಸೌತ್ ಝೋನ್ ಟೂರ್ನಿಯಲ್ಲಿ ದುರ್ಘಟನೆ ಸಂಭವಿಸಿದೆ. ಗುರುವಾರ ಏಜಿಸ್ ಸೌತ್ ಝೋನ್ ಟೂರ್ನಿಯಲ್ಲಿ ಕರ್ನಾಟಕ ಹಾಗೂ ತಮಿಳುನಾಡು ನಡುವೆ ಪಂದ್ಯ ನಡೆದಿತ್ತು. ಈ ಪಂದ್ಯದಲ್ಲಿ ತಮಿಳುನಾಡು ತಂಡವನ್ನು ಮಣಿಸುವಲ್ಲಿ ಕರ್ನಾಟಕ ಯಶಸ್ವಿಯಾಗಿತ್ತು. ಈ … Continue reading ಹೃದಯಾಘಾತಕ್ಕೆ ಕರ್ನಾಟಕ ಮೂಲದ ಉದಯೋನ್ಮುಕ ಕ್ರಿಕೆಟಿಗ ಬಲಿ
Copy and paste this URL into your WordPress site to embed
Copy and paste this code into your site to embed