ತಿರುಪತಿಯ ದೇವಸ್ಥಾನದಲ್ಲಿ ಅರ್ಧ ಕೆಜಿ ಚಿನ್ನ ಕದ್ದ ನೌಕರ ಬಂಧನ: ಸೆರೆ ಸಿಕ್ಕಿದ್ದೇಗೆ ಗೊತ್ತೆ? | Tirupati Temple

blank

ತಿರುಪತಿ: ತಿರುಮಲ ತಿರುಪತಿ(Tirupati Temple) ದೇವಸ್ಥಾನದ (ಟಿಟಿಡಿ) 40 ವರ್ಷದ ಹೊರಗುತ್ತಿಗೆ ನೌಕರನನ್ನು ಇಲ್ಲಿನ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಭಕ್ತರು ದೇವರಿಗೆ ಕಾಣಿಕೆಯಾಗಿ ಸ್ವೀಕರಿಸಿದ ಅರ್ಧ ಕೆಜಿಗೂ ಹೆಚ್ಚು ಚಿನ್ನವನ್ನು ಕದ್ದ ಆರೋಪದ ಮೇಲೆ ಮಂಗಳವಾರ ಬಂಧಿಸಲಾಗಿದೆ.

ಇದನ್ನೂ ಓದಿ: ಮನಸ್ಸು ಮಾಡಿದರೆ ಮನುಷ್ಯನಿಂದ ಸಾಧನೆ

ಕಳೆದ ಒಂದು ವರ್ಷದಲ್ಲಿ 10 ರಿಂದ 15 ಬಾರಿ ಬಿಸ್ಕೆಟ್ ಮತ್ತು ಆಭರಣಗಳ ರೂಪದಲ್ಲಿ 46 ಲಕ್ಷ ರೂಪಾಯಿ ಮೌಲ್ಯದ 650 ಗ್ರಾಂ ಚಿನ್ನವನ್ನು ಕದ್ದ ಆರೋಪದ ಮೇಲೆ ವಿ.ಪೆಂಚಲಯ್ಯ ಎಂಬ ಗುತ್ತಿಗೆ ನೌಕರನ್ನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ:ಗರ್ಭಿಣಿಯರು ಮಸಾಜ್​ಗೆ ಈ ಎಣ್ಣೆಗಳನ್ನು ಬಳಸಲೇಬಾರದು; ನಿರ್ಲಕ್ಷಿಸಿದರೆ ಅಪಾಯ ತಪ್ಪಿದ್ದಲ್ಲ |Health Tips

ಭಕ್ತರು ನೀಡಿದ ನಗದು, ಚಿನ್ನ, ಆಭರಣ ಮತ್ತು ಇತರ ಕಾಣಿಕೆಗಳನ್ನು ವಿಂಗಡಿಸಲಾಗುತ್ತದೆ. ಇತರ ಬೆಲೆಬಾಳುವ ವಸ್ತುಗಳನ್ನು ಸಂರಕ್ಷಿಸುವಾಗ ಹಣವನ್ನು ಬ್ಯಾಂಕಿನಲ್ಲಿ ಠೇವಣಿ ಮಾಡುವ ಕಾರ್ಯ ದಿನನಿತ್ಯ ನಡೆಯುತ್ತದೆ. ಆರೋಪಿ ಪೆಂಚಲಯ್ಯ ದೇವರಿಗೆ ಕಾಣಿಕೆಗಳನ್ನು ವಿಂಗಡಿಸುವ ಸಂದರ್ಭದಲ್ಲಿ ದೇವರಿಗೆ ಅರ್ಪಿಸಿದ ಚಿನ್ನವನ್ನು ಕದಿಯುವುದರಲ್ಲಿ ತೊಡಗಿದ್ದು, ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಅಲ್ಲಿಂದ ಚಿನ್ನ ಕದ್ದು ಪರಾರಿಯಾಗಿದ್ದ. ಆರೋಪಿ ಹೋದಲೆಲ್ಲಾ ಸಿಸಿ ಕ್ಯಾಮರಾ ಪರಿಶೀಲನೆ ಬಳಿಕ ಸೆರೆ ಸಿಕ್ಕಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. (ಏಜೆನ್ಸೀಸ್​)

13,000 ಅಡಿ ಎತ್ತರದಲ್ಲಿ ಸ್ಕೈಡೈವಿಂಗ್​ ಮಾಡುವ ಮೂಲಕ ಕುಂಭಮೇಳಕ್ಕೆ ಜಗತ್ತನ್ನು ಆಹ್ವಾನಿಸಿದ ಮಹಿಳೆ; ವಿಡಿಯೋ ವೈರಲ್​

Share This Article

ಹೋಟೆಲ್​ ಸ್ಟೈಲ್​​ ಪನೀರ್ ಅಮೃತಸರಿ ಮಾಡುವ ವಿಧಾನ ಇಲ್ಲಿದೆ; ನೀವೊಮ್ಮೆ ಟ್ರೈ ಮಾಡಿ | Recipe

ಹಲವು ಬಾರಿ ಒಂದೇ ರೀತಿಯ ಆಹಾರ ತಿಂದು ಬೇಸರವಾಗುತ್ತದೆ. ಆಗ ಹೋಟೆಲ್‌ಗೆ ಹೋಗಿ ಊಟ ಮಾಡಲು…

ಚಿನ್ನದ ಮೇಲೆ ಲೋನ್​ ತಗೋತ್ತಿದ್ದೀರಾ? ಹಾಗಿದ್ರೆ ಈ ತಪ್ಪುಗಳಿಂದ ಮೊದಲು ದೂರವಿರಿ, ಇಲ್ಲದಿದ್ರೆ ನಷ್ಟ ಖಚಿತ | Gold Loan

Gold Loan: ಮನೆಯಲ್ಲಿದ್ದರೆ ಚಿನ್ನ ಚಿಂತೆಯೂ ಏತಕೇ ಇನ್ನಾ? ಎಂಬ ಮಾತನ್ನು ಇಂದಿಗೂ ನಮ್ಮ ಜನ…

ತಣ್ಣೀರಿನಲ್ಲಿ ಈಜುವುದರಿಂದಾಗುವ ಪ್ರಯೋಜನಗಳನ್ನು ನೀವು ತಿಳಿದುಕೊಳ್ಳಲೇಬೇಕು; ನಿಮಗಾಗಿಯೇ ಈ ಮಾಹಿತಿ | Health Tips

ತಣ್ಣೀರಿನಲ್ಲಿ ಈಜುವುದು ಕೇವಲ ಸಾಹಸ ಕ್ರೀಡೆ ಅಥವಾ ಹವ್ಯಾಸವಲ್ಲ. ಆದರೆ ಇದು ಆರೋಗ್ಯಕ್ಕೆ ಹಲವು ಪ್ರಯೋಜನಗಳನ್ನು…