ಕ್ರೀಡಾ ಪ್ರತಿಭೆ ಪ್ರೋತ್ಸಾಹ ಸಾಧನೆಗೆ ಪ್ರೇರಣೆ

blank

ಕಾರ್ಕಳ: ಕ್ರೀಡಾ ಪ್ರತಿಭೆ ಪ್ರೋತ್ಸಾಹಿಸಿದರೆ ಅವರಿಗೆ ಸಾಧನೆ ಮಾಡುವಲ್ಲಿ ಪ್ರೇರಣೆಯಾಗುತ್ತದೆ. ದ್ರುವಿ ಶಾಲಾ ವಿಭಾಗದ ಪಂದ್ಯದಲ್ಲಿ ರಾಷ್ಟ್ರದ ಮಟ್ಟದ ಸಾಧನೆ ಮಾಡಿದ ಕಾರ್ಕಳದ ಪ್ರಥಮ ವಿದ್ಯಾರ್ಥಿನಿ. ಅವರ ಸಾಧನೆ ಶ್ಲಾಘನೀಯ ಎಂದು ಕ್ರೀಡಾ ಪ್ರೋತ್ಸಾಹಕ ಶುಭದ ರಾವ್ ಹೇಳಿದರು.

ಆಂಧ್ರಪ್ರದೇಶದ ವಿಜಯವಾಡದಲ್ಲಿ ಆಯೋಜಿಸಿದ 68ನೇ ರಾಷ್ಟ್ರೀಯ ಶಾಲಾ ಬಾಲಕಿಯರ ವಾಲಿಬಾಲ್ ಕ್ರೀಡಾಕೂಟದಲ್ಲಿ ರಾಷ್ಟ್ರಕ್ಕೆ ದ್ವಿತೀಯ ಸ್ಥಾನದೊಂದಿಗೆ ಬೆಳ್ಳಿ ಪದಕ ಪಡೆದ ರಾಜ್ಯ ಬಾಲಕಿಯರ ತಂಡ ಪ್ರತಿನಿಧಿಸಿದ ಕಾರ್ಕಳ ಎಸ್.ಎನ್.ವಿ. ಕಾಲೇಜಿನ ವಿದ್ಯಾರ್ಥಿ ಸಾಂತ್ರಬೆಟ್ಟು ದ್ರುವಿ ಅವರಿಗೆ ಜೋಡುರಸ್ತೆ ದುರ್ಗಾ ಫ್ರೆಂಡ್ಸ್ ವಾಲಿಬಾಲ್ ಕ್ರೀಡಾಂಗಣದಲ್ಲಿ ಭವ್ಯ ಸ್ವಾಗತ ನಡೆಯಿತು.

ವಾಲಿಬಾಲ್ ತರಬೇತುದಾರದ ಸಂತೋಷ್ ಡಿಸೋಜ, ಜೀವನ್ ಡಿಸಿಲ್ವಾ, ಜಯರಾಜ್ ಪೂಜಾರಿ, ವೆಂಕಟೇಶ್ ಪ್ರಭು, ಕ್ರೀಡಾ ಪ್ರೋತ್ಸಾಹಕ ಸಂದೇಶ್ ವರ್ಮ, ಪ್ರತಿಮಾ ಡಿಸೋಜ, ದ್ರುವಿ ಪೋಷಕ ದಂಪತಿಗಳಾದ ರಾಜೇಂದ್ರ ಪ್ರಸಾದ್ ಮತ್ತು ಪ್ರಿಯಾ, ದುರ್ಗಾ ಪ್ರೆಂಡ್ಸ್ ತಂಡದ ಆಟಗಾರು ಉಪಸ್ಥಿತರಿದ್ದರು.

ಸ್ಪಂದನ ಯುವಕ ಸಂಘ ಕಟ್ಟಡ ಉದ್ಘಾಟನೆ

ಅಕ್ರಮ ಸ್ಫೋಟಕ ಬಳಕೆ ವಿರುದ್ಧ ಪ್ರಕರಣ

 

Share This Article

ಹಗಲಿನಲ್ಲಿ ನಿದ್ದೆ ಮಾಡ್ತೀರಾ? Daytime Sleeping ಒಳ್ಳೆಯದೋ… ಕೆಟ್ಟದೋ..? sleeping

sleeping: ಸಾಮಾನ್ಯವಾಗಿ, ಅನೇಕ ಜನರು ಹಗಲಿನಲ್ಲಿ ಮಲಗುವ ಅಭ್ಯಾಸವನ್ನು ಹೊಂದಿರುತ್ತಾರೆ. ಕೆಲವರಿಗೆ ಎಷ್ಟೇ ಪ್ರಯತ್ನಿಸಿದರೂ ಹಗಲಿನಲ್ಲಿ…

ಪ್ರತಿದಿನ ಬೆಳಗ್ಗೆ ಎಳನೀರು ಕುಡಿಯುತ್ತೀರಾ? ಹಾಗಿದ್ರೆ ಇದು ನಿಮಗೆ ಗೊತ್ತಿರಲಿ…coconut water

coconut water: ಬೇಸಿಗೆಯಲ್ಲಿ ದೇಹವನ್ನು ಹೈಡ್ರೀಕರಿಸಲು ನೀರಿನ ಜತೆ ನೈಸರ್ಗಿಕ ಆರೋಗ್ಯಕರ ಪಾನೀಯಗಳನ್ನು ಕುಡಿಯುವುದು ಒಳ್ಳೆಯದು.…

ಗಂಡ-ಹೆಂಡತಿಯ ಸಂಬಂಧದಲ್ಲಿ ಮೂರನೇ ವ್ಯಕ್ತಿ ಎಂಟ್ರಿಯಾಗಿದ್ದರೆ ಈ ರೀತಿ ಸುಲಭವಾಗಿ ತಿಳಿದುಕೊಳ್ಳಬಹುದು..! Husband and Wife

Husband and Wife : ಕಷ್ಟ-ಸುಖ, ನೋವು-ನಲಿವು ಹಾಗೂ ದೇಹ ಎಲ್ಲವನ್ನು ಹಂಚಿಕೊಳ್ಳುವ ಗಂಡ-ಹೆಂಡತಿ ನಡುವಿನ…