ಕೋಮನೂರಿನಲ್ಲಿ ಒತ್ತುವರಿ ತೆರವು

blank

ಮುದಗಲ್: ಬಯ್ಯಪುರ ಗ್ರಾಪಂ ವ್ಯಾಪ್ತಿಯ ಕೋಮನೂರಿನಲ್ಲಿ ಗಾಂವಠಾಣ ಜಾಗದಲ್ಲಿ ನಿರ್ಮಿಸಿದ್ದ ಅನಧಿಕೃತ ಕಟ್ಟಡಗಳನ್ನು ತಾಪಂನಿಂದ ಮಂಗಳವಾರ ತೆರವುಗೊಳಿಸಲಾಯಿತು.

blank
blank

ಪೊಲೀಸ್ ಬಂದೋಬಸ್ತ್‌ನಲ್ಲಿ ಜೆಸಿಬಿ ಮೂಲಕ ಅತಿಕ್ರಮಣ ಕಟ್ಟಡ ತೆರವಿಗೆ ಸಿಬ್ಬಂದಿ ಮುಂದಾಗಿದ್ದರು. ಈ ವೇಳೆ ಗ್ರಾಮಸ್ಥರು ಮತ್ತು ಅಧಿಕಾರಿಗಳ ಮಧ್ಯೆ ವಾಗ್ವಾದ ನಡೆಯಿತು. ಪೊಲೀಸರು ವಾತಾವರಣ ತಿಳಿಗೊಳಿಸಿದರು. ನಾಗರಿಕರ ಸಂಚಾರಕ್ಕೆ ತಾತ್ಕಾಲಿಕ ರಸ್ತೆ ಇದ್ದು, ಮುಂದಿನ ದಿನಗಳಲ್ಲಿ ಸಿಸಿ ರಸ್ತೆ ನಿರ್ಮಿಸಲಾಗುವದು ಎಂದು ತಾಪಂ ಸಹಾಯಕ ನಿರ್ದೇಶಕ ಮಂಜುನಾಥ ಜಾವೂರು ತಿಳಿಸಿದರು. ಪಿಡಿಒ ಶಿವಕುಮಾರ ತುಂಬದ, ಸಿಬ್ಬಂದಿ ಯಮನೂರು,ಅಮರೇಶ, ಪಿಎಸ್‌ಐ ವೆಂಕಟೇಶ, ವೆಂಕಟಪ್ಪ ನಾಯಕ ಇತರರು ಇದ್ದರು.

Share This Article

ವಾರದ ಯಾವ ದಿನ ಯಾವ ದೇವರನ್ನು ಪೂಜಿಸಬೇಕೆಂದು ನಿಮಗೆ ತಿಳಿದಿದೆಯೇ? Weekly Worship Guide

Weekly Worship Guide : ದೇವರ ಆರಾಧನೆಯು ಜೀವನದಲ್ಲಿ ವಿಶೇಷವಾಗಿ ಪ್ರಮುಖ ಸ್ಥಾನವನ್ನು ಹೊಂದಿದೆ. ಪ್ರತಿದಿನ…

ದೇಹದ ತೂಕ ಕಡಿಮೆ ಮಾಡಲು ಮಾವಿನ ಎಲೆ ಕಷಾಯ! Mango Leaves ಬಳಸುವುದು ಹೇಗೆ?

Mango Leaves :  ಇತ್ತೀಚಿನ ದಿನಗಳಲ್ಲಿ, ಅಧಿಕ ತೂಕವು ಒಂದು ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ. ಅಧಿಕ…

ಬೀದಿ ಬದಿ ಅಂಗಡಿಗಳಲ್ಲಿ ಹಣ್ಣಿನ ಜ್ಯೂಸ್​ ಕುಡಿಯುವಾಗ ಐಸ್​ ಸೇರಿಸುವುದನ್ನು ತಪ್ಪಿಸಿ… ಆಘಾತಕಾರಿ ವಿಡಿಯೋ ವೈರಲ್​! Street Juices

Street Juices : ಅನೇಕ ಮಂದಿ ವಿವಿಧ ರೀತಿಯ ಹಣ್ಣಿನ ಜ್ಯೂಸ್‌ಗಳನ್ನು ಇಷ್ಟಪಡುತ್ತಾರೆ. ಅದರಲ್ಲೂ ಬೇಸಿಗೆಯಲ್ಲಿ…