ಒತ್ತಡ ತಾಳಲಾರದೆ ನೀರಿನ ಟ್ಯಾಂಕ್‌ಗೆ ನೇಣು ಬಿಗಿದುಕೊಂಡು ಪ್ರಾಣಬಿಟ್ಟ Engineer

Gnanesh

ಮಂಡ್ಯ: ನೀರಿನ ಟ್ಯಾಂಕ್​ಗೆ ನೇಣು ಬಿಗಿದುಕೊಂಡು ಇಂಜಿನಿಯರ್​ (Engineer) ಒಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ಕುರುಬರದೊಡ್ಡಿ ಗ್ರಾಮದಲ್ಲಿ ನಡೆದಿದೆ.

ಮೃತರನ್ನು ಜ್ಞಾನೇಶ್(30) ಎಂದು ಗುರುತಿಸಲಾಗಿದ್ದು, ಇವರು ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಹೆಮ್ಮತ್ತಿ ಗ್ರಾಮದ ನಿವಾಸಿ ಎಂದು ತಿಳಿದು ಬಂದಿದೆ.

ಮೃತ ಜ್ಞಾನೇಶ್ ಶಿಂಷಾ ಏತ ನೀರಾವರಿ ಯೋಜನೆಯನಲ್ಲಿ ಕಳೆದ 5 ವರ್ಷಗಳಿಂದ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದರು. ಆತ್ಮಹತ್ಯೆಗೂ ಮುನ್ನ ಜ್ಞಾನೇಶ್ ವಾಟ್ಸ್​​ಆ್ಯಪ್​ನಲ್ಲಿ Work Pressure ಸ್ಟೇಟಸ್​​​ ಹಾಕಿಕೊಂಡಿದ್ದರು. ಈ ಹಿನ್ನೆಲೆ ಕೆಲಸದ ಒತ್ತಡದಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಘಟನೆ ಸಂಬಂಧ ಕೆಸ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Engineer Suicide

ನಸುಕಿನ ಜಾವ ಭೀಕರ Road Accident; ಐದು ಮಂದಿ ಸಾವು, ಮೂವರು ಗಂಭೀರ

ಕಾಲ್ತುಳಿತ ಪ್ರಕರಣ; ಜೈಲಿನಿಂದ ನಟ Allu Arjun ರಿಲೀಸ್​

Virat Kohli ಅಲ್ಲವೇ ಅಲ್ಲ… 2025ರಲ್ಲಿ ಆರ್​ಸಿಬಿ ತಂಡವನ್ನು ಮುನ್ನಡೆಸುವವನು ಈತನೇ ನೋಡಿ!

Share This Article

Tips For Men : ಪುರುಷರೇ.. ನೀವು ಚೆನ್ನಾಗಿ ಕಾಣಬೇಕೆಂದರೆ ಹೀಗೆ ಮಾಡಿ ಸಾಕು! ಎಲ್ಲರೂ ನಿಮ್ಮತ್ತ ನೋಡುತ್ತಾರೆ..

Tips For Men : ಹುಡುಗಿಯರಿಗೆ ಹೋಲಿಸಿದರೆ ಹುಡುಗರು ಈ ಸೌಂದರ್ಯದ ಕಡೆ ಗಮನ ಕೊಡುವುದು…

Psychology : ಪ್ಯಾಂಟ್ ಜೇಬಿನಲ್ಲಿ ಕೈ ಹಾಕಿಕೊಂಡು ನಡೆಯುವ ಅಭ್ಯಾಸ ನಿಮಗಿದೆಯೇ? ಇದು ನಿಮ್ಮ ವ್ಯಕ್ತಿತ್ವ

Psychology: ಸಾಮಾನ್ಯವಾಗಿ ನೀವು ಅನೇಕ ಜನರು ತಮ್ಮ ಜೇಬಿನಲ್ಲಿ ಕೈ ಹಾಕಿಕೊಂಡು ತಿರುಗಾಡುವುದನ್ನು ನೋಡುತ್ತೀರಿ. ಇದು…

Health Benefits : ಕೆಮ್ಮು, ನೆಗಡಿ ಕೇವಲ ಎರಡೇ ನಿಮಿಷದಲ್ಲಿ ಗುಣವಾಗುತ್ತದೆ..ಹೀಗೆ ಮಾಡಿ ನೋಡಿ

Health Benefits : ಕೆಲವು ಜನರು ಕೆಮ್ಮು ಮತ್ತು ಶೀತದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಕೆಲವರಿಗೆ ವಾರಗಟ್ಟಲೆ…