ಕೋವಿಡ್​ ಭೀತಿ: ಭಾರತ್​ ಜೋಡೋ ಯಾತ್ರೆ ರದ್ದುಗೊಳಿಸಲು ರಾಹುಲ್​ ಗಾಂಧಿಗೆ ಆರೋಗ್ಯ ಸಚಿವರ ಸಲಹೆ

ನವದೆಹಲಿ: ಚೀನಾದಲ್ಲಿ ಕೋವಿಡ್​ ಆರ್ಭಟ ಹೆಚ್ಚಿರುವ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಭಾರತ ಸರ್ಕಾರ ಸಾಕಷ್ಟು ಮುಂಜಾಗ್ರತ ಕ್ರಮಗಳನ್ನು ತೆಗೆದುಕೊಳ್ಳಲು ಮುಂದಾಗಿದೆ. ಈಗಾಗಲೇ ಎಲ್ಲ ರಾಜ್ಯಗಳಿಗೆ ಕೇಂದ್ರ ಆರೋಗ್ಯ ಇಲಾಖೆ ಪತ್ರ ಬರೆದಿದೆ. ಇದೀಗ ಕೇಂದ್ರ ಆರೋಗ್ಯ ಸಚಿವರು ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಅವರಿಗೆ ಪತ್ರ ಬರೆದಿದ್ದು, ರಾಷ್ಟ್ರದ ಹಿತಾಶಕ್ತಿಗಾಗಿ ಭಾರತ್​ ಜೋಡೋ ಯಾತ್ರೆಯಲ್ಲಿ ಕರೊನಾ ನಿಯಮಗಳನ್ನು ಖಚಿತಪಡಿಸಿಕೊಳ್ಳಿ ಅಥವಾ ಯಾತ್ರೆಯನ್ನೇ ರದ್ದು ಮಾಡಿ ಎಂದಿದ್ದಾರೆ. ಆರೋಗ್ಯ ಸಚಿವರ ಪತ್ರಕ್ಕೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್​, ಇತ್ತೀಚೆಗೆ ಗುಜರಾತಿನಲ್ಲಿ ನಡೆದ ಪ್ರಧಾನಿ … Continue reading ಕೋವಿಡ್​ ಭೀತಿ: ಭಾರತ್​ ಜೋಡೋ ಯಾತ್ರೆ ರದ್ದುಗೊಳಿಸಲು ರಾಹುಲ್​ ಗಾಂಧಿಗೆ ಆರೋಗ್ಯ ಸಚಿವರ ಸಲಹೆ