ಮುಸ್ಲಿಮರಿಗೆ ತೊಂದರೆ ಕೊಟ್ರೆ ಇಡೀ ದೇಶನೇ ಸುಟ್ಟು ಹಾಕ್ತೀವಿ: ಕೇಂದ್ರ ಸಚಿವರಿಗೆ ಬೆದರಿಕೆ
ನವದೆಹಲಿ: ಭಾರತದಲ್ಲಿ ರಾಷ್ಟ್ರೀಯ ಪೌರತ್ವ ನೋಂದಣಿ ಜಾರಿಗೊಳಿಸಿದರೆ ಇಡೀ ದೇಶವನ್ನೇ ಸುಟ್ಟು ಹಾಕುತ್ತೇವೆ. ಯಾರೊಬ್ಬರೂ ಉಳಿಯಲ್ಲ ಎಂದು ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (ಎಲ್ಇಟಿ) ಬಿಜೆಪಿ ಸಂಸದ, ರಾಜ್ಯ ಖಾತೆ ಸಚಿವರಾಗಿರುವ ಶಾಂತನು ಠಾಕೂರ್ ಅವರಿಗೆ ಬೆದರಿಕೆ ಪತ್ರ ಕಳುಹಿಸಿದೆ. ಇದನ್ನೂ ಓದಿ: ತಮಿಳುನಾಡು ಯೂಟ್ಯೂಬರ್ ವಿರುದ್ಧ ಕೇಸ್ ಹಾಕಿದ ಡಿಎಂಕೆಗೆ ಸುಪ್ರೀಂ ಕೋರ್ಟ್ ಜಾಮೀನು: ಡಿಎಂಕೆಗೆ ತರಾಟೆ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್ಆರ್ಸಿ) ಜಾರಿಗೊಳಿಸಿದರೆ ಇಡೀ ದೇಶವನ್ನು ಸುಟ್ಟುಹಾಕಲಾಗುವುದು ಮತ್ತು ಯಾರೂ ಉದ್ಧಾರವಾಗುವುದಿಲ್ಲ ಎಂದು ಭಯೋತ್ಪಾದಕ ಸಂಘಟನೆ … Continue reading ಮುಸ್ಲಿಮರಿಗೆ ತೊಂದರೆ ಕೊಟ್ರೆ ಇಡೀ ದೇಶನೇ ಸುಟ್ಟು ಹಾಕ್ತೀವಿ: ಕೇಂದ್ರ ಸಚಿವರಿಗೆ ಬೆದರಿಕೆ
Copy and paste this URL into your WordPress site to embed
Copy and paste this code into your site to embed