ವಿದ್ಯಾರ್ಥಿವೇತನಕ್ಕೆ ಪ್ರವೇಶ ಪರೀಕ್ಷೆ

blank

ಹೆಬ್ರಿ: ಪ್ರಥಮ ಪಿಯುಸಿ ದಾಖಲಾತಿ ಬಯಸುವ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಲು ಪಿಆರ್‌ಎನ್ ಅಮೃತ ಭಾರತಿಯಲ್ಲಿ ಭಾನುವಾರ ಪ್ರವೇಶ ಪರೀಕ್ಷೆ ನಡೆಯಿತು.

ಪ್ರಾಂಶುಪಾಲ ಅಮರೇಶ್ ಹೆಗ್ಡೆ ಮಾತನಾಡಿ, ಸಮಾಜ ಸೇವಾ ಮನೋಭಾವದಿಂದ ಆರಂಭವಾದ ಅಮೃತ ಭಾರತಿ ಹಲವಾರು ವರ್ಷಗಳಿಂದ ಪ್ರತಿಭಾನ್ವಿತ ಬಡ ವಿದ್ಯಾರ್ಥಿಗಳಿಗೆ ಶಿಷ್ಯ ವೇತನ, ಶುಲ್ಕ ರಿಯಾಯಿತಿ ಮೂಲಕ ಶಿಕ್ಷಣ ನೀಡುತ್ತಾ ಬಂದಿದೆ. ಈ ಬಾರಿ ಪ್ರವೇಶ ಪರೀಕ್ಷೆಯಲ್ಲಿ ದೊಡ್ಡ ಮೊತ್ತದ ವಿದ್ಯಾರ್ಥಿವೇತನ ನೀಡುವ ಯೋಜನೆ ಇದೆ ಎಂದರು.

ರಸ್ತೆ ಬಿರುಕು ಸಂಚಾರ ತೊಡಕು-ಕಾಂಕ್ರೀಟಿಕರಣಗೊಂಡು ವರ್ಷದೊಳಗೆ ಗುಂಡಿ

ಕೃಷಿ ಕಾಯಕ ಕಡೆಗಣನೆ ಸಲ್ಲ

 

Share This Article

ಕಲ್ಲಂಗಡಿಯನ್ನು ಕತ್ತರಿಸಿ ಫ್ರಿಡ್ಜ್‌ನಲ್ಲಿ ಇಡ್ತೀರಾ? ಯಾವುದೇ ಕಾರಣಕ್ಕೂ ಇಷ್ಟು ಹೊತ್ತು ಇಡಲೇಬೇಡಿ, ಅಪಾಯ ಫಿಕ್ಸ್​! Watermelon

Watermelon : ಎಲ್ಲಡೆ ಬೇಸಿಗೆ ಆರಂಭವಾಗಿದ್ದು, ಬಿಸಿಲಿನ ತೀವ್ರತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸುಡುವ ಬಿಸಿಲಿನಿಂದಾಗಿ…

ಸಂಜೆ ಉಪ್ಪನ್ನು ದಾನ ಮಾಡುವುದು ಒಳ್ಳೆಯದಲ್ಲ! ಮನೆಯಲ್ಲಿ ಎದುರಾಗುತ್ತದೆ ಹಣದ ಸಮಸ್ಯೆ..salt

salt : ಉಪ್ಪು ಅಡುಗೆಯಲ್ಲಿ ಕೇವಲ ರುಚಿ ಹೆಚ್ಚಿಸುವ ವಸ್ತುವಲ್ಲ. ವಾಸ್ತು ಶಾಸ್ತ್ರದ ಪ್ರಕಾರ, ಇದು ಮನೆಯಲ್ಲಿ…

ನವವಿವಾಹಿತರಿಗೆ ಈ ಉಡುಗೊರೆಗಳನ್ನು ಎಂದಿಗೂ ನೀಡಬೇಡಿ! ಜೀವನ ಹಾಳಾಗುತ್ತದೆ… gifts

gifts: ಹೊಸದಾಗಿ ಮದುವೆಯಾದ ಹೆಣ್ಣುಮಗಳಿಗೆ ಉಡುಗೊರೆಗಳನ್ನು ನೀಡುವುದು ಸಾಮಾನ್ಯ.  ತಾಯಿಯ ಮನೆಯಿಂದ ಮಗಳಿಗೆ ಕೆಲವು ರೀತಿಯ…