ಕೊಪ್ಪಳ: ಕರೊನಾ ತಡೆ ಹಾಗೂ ನಿಯಂತ್ರಣ ಹಿನ್ನೆಲೆಯಲ್ಲಿ ಬೃಹತ್ ಲಸಿಕೆ ಅಭಿಯಾನ ದೇಶಾದ್ಯಂತ ನಡೆಯುತ್ತಿದ್ದು, ದೊಡ್ಡ ಪ್ರಮಾಣದಲ್ಲೇ ಲಸಿಕೀಕರಣ ನಡೆದಿದೆ. ಅದಾಗ್ಯೂ ಇನ್ನೂ ಲಸಿಕೆ ಹಾಕಿಸಿಕೊಂಡಿರದವರು ಬಹಳಷ್ಟು ಮಂದಿ ಇದ್ದಾರೆ. ಇನ್ನೂ ಲಸಿಕೆ ಹಾಕಿಸಿಕೊಂಡಿರದಿದ್ದವರನ್ನು ಲಸಿಕೆ ಹಾಕಿಸಿಕೊಳ್ಳುವಂತೆ ಮಾಡಲು ಕೆಲ ಅಧಿಕಾರಿಗಳು ನಾನಾ ತಂತ್ರಗಳನ್ನು ಅನುಸರಿಸುತ್ತಿದ್ದಾರೆ. ಅಂಥವರ ಪೈಕಿ ಇಲ್ಲೊಬ್ಬರು ಜಿಲ್ಲಾಧಿಕಾರಿಯೂ ಸೇರಿದ್ದಾರೆ. ಸಾರ್ವಜನಿಕರು ಲಸಿಕೆ ಪಡೆದಿದ್ದರೆ ಮಾತ್ರ ಕಚೇರಿಗೆ ಪ್ರವೇಶ ನೀಡುವಂತೆ ಕೊಪ್ಪಳದ ಜಿಲ್ಲಾಧಿಕಾರಿಯವರು ತಮ್ಮ ಅಧಿಕಾರಿ-ಸಿಬ್ಬಂದಿಗೆ ತಾಕೀತು ಮಾಡಿದ್ದಾರೆ. ಹೀಗಾಗಿ ಕೊಪ್ಪಳದ ಜಿಲ್ಲಾಧಿಕಾರಿ ಕಚೇರಿಗೆ … Continue reading ಲಸಿಕೆ ಹಾಕಿಸಿಕೊಂಡಿರದಿದ್ದರೆ ಸಾರ್ವಜನಿಕರಿಗಿಲ್ಲ ಈ ಸರ್ಕಾರಿ ಕಚೇರಿಗೆ ಪ್ರವೇಶ; ಸರ್ಕಾರದ ಸೂಚನೆಯನ್ನೇ ಧಿಕ್ಕರಿಸಿದ್ರಾ ಜಿಲ್ಲಾಧಿಕಾರಿ?
Copy and paste this URL into your WordPress site to embed
Copy and paste this code into your site to embed