ಎರಡನೇ ಮದ್ವೆ ಆಗಲು ಹೆಂಡ್ತಿ-ಮಕ್ಳನ್ನು ಕೊಂದ, 11 ವರ್ಷಗಳ ಬಳಿಕ ಸಿಕ್ಕಿಬಿದ್ದ; ಈತ ತಪ್ಪಿಸಿಕೊಂಡಿದ್ದು, ಬಳಿಕ ಮಾಡಿದ್ದೆಲ್ಲ ಭಾರಿ ಕಿತಾಪತಿ!

ಬೆಂಗಳೂರು: ಬೇರೆ ಒಬ್ಬಳನ್ನು ಮದುವೆಯಾಗುವ ಸಲುವಾಗಿ ಹೆಂಡತಿ ಹಾಗೂ ಮಕ್ಕಳನ್ನು ಕೊಲೆ ಮಾಡಿ, ನಂತರ ಪೊಲೀಸರಿಂದ ತಪ್ಪಿಸಿಕೊಂಡು ತಲೆಮರೆಸಿಕೊಂಡಿದ್ದ ವಿಚಾರಣಾಧೀನ ಆರೋಪಿ, ಭಾರಿ ಕಿತಾಪತಿಯ ಮಾಜಿ ಜವಾನ ಕೊನೆಗೂ ಹನ್ನೊಂದು ವರ್ಷಗಳ ಬಳಿಕ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಹರಿಯಾಣ ಮೂಲದ ಈತ ಬೆಂಗಳೂರಿನಲ್ಲಿ ಕೃತ್ಯವೆಸಗಿ ತಪ್ಪಿಸಿಕೊಂಡಿದ್ದು, ಈತನನ್ನು ಕರ್ನಾಟಕ ಪೊಲೀಸರು ಅಸ್ಸಾಮ್​ನಲ್ಲಿ ಪತ್ತೆ ಹಚ್ಚಿ ಬಂಧಿಸಿದ್ದಾರೆ. 53 ವರ್ಷದ ಧರ್ಮಸಿಂಗ್ ಯಾದವ್ ಬಂಧಿತ ಆರೋಪಿ. 1987ರಿಂದ ವಾಯುಸೇನೆಯಲ್ಲಿ ಜವಾನನಾಗಿದ್ದ ಈತ ಕೋಲ್ಕತ, ದೆಹಲಿ, ಬೆಂಗಳೂರು, ವಡೋದರ ಮುಂತಾದೆಡೆ … Continue reading ಎರಡನೇ ಮದ್ವೆ ಆಗಲು ಹೆಂಡ್ತಿ-ಮಕ್ಳನ್ನು ಕೊಂದ, 11 ವರ್ಷಗಳ ಬಳಿಕ ಸಿಕ್ಕಿಬಿದ್ದ; ಈತ ತಪ್ಪಿಸಿಕೊಂಡಿದ್ದು, ಬಳಿಕ ಮಾಡಿದ್ದೆಲ್ಲ ಭಾರಿ ಕಿತಾಪತಿ!