ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆಗೆ ನೋಟಿಸ್ ನೀಡಿ ಶಾಕ್​ ಕೊಟ್ಟ ಜಿಲ್ಲಾಡಳಿತ

ಬೀದರ್: ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಅವರಿಗೆ ಜಿಲ್ಲಾಧಿಕಾರಿ ಹಾಗೂ ಜಿ.ಪಂ ಸಿಇಓ ಅವರಿಂದ ನೋಟಿಸ್ ಜಾರಿಯಾಗಿದೆ. ವಸತಿ ಯೋಜನೆಯಡಿ ಫಲಾನುಭಾವಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ಭಾರಿ ಅಕ್ರಮ ನಡೆದಿರುವ ಹಿನ್ನಲೆಯಲ್ಲಿ ನೋಟಿಸ್​ ಕಳುಹಿಸಲಾಗಿದೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: VIDEO| ಸಿಸಿಟಿವಿಯಲ್ಲಿ ಸೆರೆಯಾಯ್ತು ಪಾಕ್​ ವಿಮಾನ ಪತನದ ಭೀಕರ ದೃಶ್ಯ…! ಭಾಲ್ಕಿಯಲ್ಲಿ 91 ಕೋಟಿ ರೂ. ಅಕ್ರಮ ನಡೆದಿದೆ‌ ಎಂಬ ಆರೋಪವಿದೆ. 9 ಸಾವಿರಕ್ಕೂ ಹೆಚ್ಚು ಮನೆಗಳು ಬೋಗಸ್ ಫಲಾನುಭಾವಿಗಳಿಗೆ ಆಯ್ಕೆ ಮಾಡಲಾಗಿದೆ ಎಂದು ಖುದ್ದು ರಾಜೀವ್ … Continue reading ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆಗೆ ನೋಟಿಸ್ ನೀಡಿ ಶಾಕ್​ ಕೊಟ್ಟ ಜಿಲ್ಲಾಡಳಿತ