ಭಾಷಣ ಮಾಡುತ್ತಿದ್ದಾಗ ಆಜಾನ್ ಕೇಳಿ ತಲೆನೋವು ಬಂತು! ವಿವಾದದ ಮಾತನ್ನು ಸಮರ್ಥಿಸುತ್ತಾ ಈಶ್ವರಪ್ಪ ಹೇಳಿದ್ದಿಷ್ಟು…
ಮಂಗಳೂರು: ಮೈಕ್ನಲ್ಲಿ ಕೂಗಿದರೆ ಮಾತ್ರ ಅಲ್ಲಾಗೆ ಕಿವಿ ಕೇಳೋದಾ? ಮೈಕ್ ಇಲ್ಲದೆ ಕೂಗಿದರೆ ಆಜಾನ್ ಕೇಳುವುದಿಲ್ಲವೇ? ಅಲ್ಲಾನೇನು ಕಿವುಡನೇ? ಎಂದು ಪ್ರಶ್ನಿಸುವ ಮೂಲಕ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವಿವಾದದ ಕಿಡಿ ಹೊತ್ತಿಸಿದ್ದರು. ಈ ಸಂಬಂಧ ಪತ್ರಕರ್ತರು ಈಶ್ವರಪ್ಪ ಅವರನ್ನು ತರಾಟೆಗೆ ತೆಗೆದುಕೊಳ್ಳುತ್ತಿದ್ದಂತೆ ತಮ್ಮ ಹೇಳಿಕೆಗೆ ಸಮರ್ಥನೆ ಮಾಡಿದ್ದಾರೆ. ನಿಮಗೆ ಅಭಿವೃದ್ಧಿ ವಿಚಾರ ಬೇಕಾಗಿಲ್ಲ. ಜನರನ್ನು ಪ್ರಚೋದನೆ ಮಾಡುತ್ತಾ, ಸಮಾಜದಲ್ಲಿ ಸೌಹಾರ್ದ ಕೆಡಿಸುವ ಕೆಲಸ ಮಾಡುತ್ತೀರಿ ಎಂದು ಪತ್ರಕರ್ತರಿಂದ ಪ್ರಶ್ನೆ ಎದುರಾಗುತ್ತಿದ್ದಂತೆ, ಸುಪ್ರೀಂಕೋರ್ಟ್ ಆದೇಶವಿದ್ದು, ಮುಂದಿನ ದಿನಗಳಲ್ಲಿ ಈ … Continue reading ಭಾಷಣ ಮಾಡುತ್ತಿದ್ದಾಗ ಆಜಾನ್ ಕೇಳಿ ತಲೆನೋವು ಬಂತು! ವಿವಾದದ ಮಾತನ್ನು ಸಮರ್ಥಿಸುತ್ತಾ ಈಶ್ವರಪ್ಪ ಹೇಳಿದ್ದಿಷ್ಟು…
Copy and paste this URL into your WordPress site to embed
Copy and paste this code into your site to embed