ಭಾಷಣ ಮಾಡುತ್ತಿದ್ದಾಗ ಆಜಾನ್ ಕೇಳಿ ತಲೆನೋವು ಬಂತು! ವಿವಾದದ ಮಾತನ್ನು ಸಮರ್ಥಿಸುತ್ತಾ ಈಶ್ವರಪ್ಪ ಹೇಳಿದ್ದಿಷ್ಟು…

ಮಂಗಳೂರು: ಮೈಕ್‌ನಲ್ಲಿ ಕೂಗಿದರೆ ಮಾತ್ರ ಅಲ್ಲಾಗೆ ಕಿವಿ ಕೇಳೋದಾ? ಮೈಕ್ ಇಲ್ಲದೆ ಕೂಗಿದರೆ ಆಜಾನ್ ಕೇಳುವುದಿಲ್ಲವೇ? ಅಲ್ಲಾನೇನು ಕಿವುಡನೇ? ಎಂದು ಪ್ರಶ್ನಿಸುವ ಮೂಲಕ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವಿವಾದದ ಕಿಡಿ ಹೊತ್ತಿಸಿದ್ದರು. ಈ ಸಂಬಂಧ ಪತ್ರಕರ್ತರು ಈಶ್ವರಪ್ಪ ಅವರನ್ನು ತರಾಟೆಗೆ ತೆಗೆದುಕೊಳ್ಳುತ್ತಿದ್ದಂತೆ ತಮ್ಮ ಹೇಳಿಕೆಗೆ ಸಮರ್ಥನೆ ಮಾಡಿದ್ದಾರೆ. ನಿಮಗೆ ಅಭಿವೃದ್ಧಿ ವಿಚಾರ ಬೇಕಾಗಿಲ್ಲ. ಜನರನ್ನು ಪ್ರಚೋದನೆ ಮಾಡುತ್ತಾ, ಸಮಾಜದಲ್ಲಿ ಸೌಹಾರ್ದ ಕೆಡಿಸುವ ಕೆಲಸ ಮಾಡುತ್ತೀರಿ ಎಂದು ಪತ್ರಕರ್ತರಿಂದ ಪ್ರಶ್ನೆ ಎದುರಾಗುತ್ತಿದ್ದಂತೆ, ಸುಪ್ರೀಂಕೋರ್ಟ್ ಆದೇಶವಿದ್ದು, ಮುಂದಿನ ದಿನಗಳಲ್ಲಿ ಈ … Continue reading ಭಾಷಣ ಮಾಡುತ್ತಿದ್ದಾಗ ಆಜಾನ್ ಕೇಳಿ ತಲೆನೋವು ಬಂತು! ವಿವಾದದ ಮಾತನ್ನು ಸಮರ್ಥಿಸುತ್ತಾ ಈಶ್ವರಪ್ಪ ಹೇಳಿದ್ದಿಷ್ಟು…