ಸುಳ್ಳು ಹೇಳುವುದರಲ್ಲಿ ಸಿದ್ದರಾಮಯ್ಯ ನಿಸ್ಸೀಮರು: ಈಶ್ವರಪ್ಪ ವಾಗ್ದಾಳಿ
ಬೆಂಗಳೂರು: ಸಿದ್ದರಾಮಯ್ಯ ಸುಳ್ಳು ಹೇಳುವುದರಲ್ಲಿ ನಿಸ್ಸೀಮರು ಎಂದು ಸಚಿವ ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ. ಮೋದಿ ಮೈಲೇಜ್ ಕಡಿಮೆಯಾಗಿದೆ ಅಂತ ಸಿದ್ದರಾಮಯ್ಯ ಹೇಳಿರುವುದನ್ನು ಪ್ರಸ್ತಾಪಿಸಿದ ಈಶ್ವರಪ್ಪ, ಕರ್ನಾಟಕದಲ್ಲಿ ಮೋದಿ ಹೆಸರು ಬರಲು ಎರಡು ಕಾರಣ. ಒಂದು ಮೋದಿ, ಮತ್ತೊಂದು ಬಿಜೆಪಿ ಪಕ್ಷ ಎಂದರು. ಯಾವುದಕ್ಕೂ ಚುನಾವಣೆಯೇ ಅಳತೆಗೋಲು. ಸುಳ್ಳು ಯಾರು ಹೇಳ್ತಿದ್ದಾರೆ ಅನ್ನೋದು ಗೊತ್ತಾಗ್ತಿದೆ. ಲೋಕಸಭಾ ಚುನಾವಣೆಯಲ್ಲಿ ಎರಡು ಸೀಟ್ ಬರಲ್ಲ ಅಂತ ಹೇಳಿದ್ರು. ಮುಂದೆ ನಾನೇ ಸಿಎಂ ಅಂತ ಹೇಳಿದ್ರು. ಎರಡು ಕ್ಷೇತ್ರದಲ್ಲಿ ಚುನಾವಣೆ ನಿಂತು ಒಂದು ಕಡೆ … Continue reading ಸುಳ್ಳು ಹೇಳುವುದರಲ್ಲಿ ಸಿದ್ದರಾಮಯ್ಯ ನಿಸ್ಸೀಮರು: ಈಶ್ವರಪ್ಪ ವಾಗ್ದಾಳಿ
Copy and paste this URL into your WordPress site to embed
Copy and paste this code into your site to embed