“ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ರಾಷ್ಟ್ರದ್ರೋಹಿ ಚಟುವಟಿಕೆ ಆರಂಭವಾಗುವ ಲಕ್ಷಣ ಇದು”: ಈಶ್ವರಪ್ಪ

ಶಿವಮೊಗ್ಗ: ಮಾಜಿ ಸಚಿವ ಈಶ್ವರಪ್ಪಗೆ ಮಿಸ್ಡ್ ಕಾಲ್ ಬೆದರಿಕೆ ಹಿನ್ನೆಲೆಯಲ್ಲಿ ಶಿವಮೊಗ್ಗ ಎಸ್ಪಿಗೆ ದೂರು ನೀಡಿದ ಬಳಿಕ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿಕೆ ನೀಡಿದ್ದಾರೆ. ಈ ಸಂದರ್ಭ ಮಾತನಾಡಿದ ಮಾಜಿ ಸಚಿವರು, “ಈ ಹಿಂದೆ ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಕೊಲೆ ಬೆದರಿಕೆ ಬಂದಿತ್ತು. ಆ ಬಳಿಕ ಓರ್ವ ಮುಸ್ಲಿಂ ನನ್ನು ಅರೆಸ್ಟ್ ಮಾಡಿದಾಗ ಆತನ ಬಳಿ ಸಾಕಷ್ಟು ದಾಖಲಿ ಸಿಕ್ಕಿತ್ತು‌. ಆತನ ಬಳಿ ಸಿಕ್ಕ ಪಟ್ಟಿಯಲ್ಲಿ ಕೊಲೆ ಮಾಡುವವರ ಲಿಸ್ಟ್ ನಲ್ಲಿ ನನ್ನ ಹೆಸರು ಕೂಡ … Continue reading “ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ರಾಷ್ಟ್ರದ್ರೋಹಿ ಚಟುವಟಿಕೆ ಆರಂಭವಾಗುವ ಲಕ್ಷಣ ಇದು”: ಈಶ್ವರಪ್ಪ