ಈಶ್ವರಪ್ಪನವರೇ ರಾಜೀನಾಮೆ ನೀಡಿ: ಎಚ್.ಡಿ.ಕುಮಾರಸ್ವಾಮಿ
ರಾಮನಗರ: ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣ ವಿಚಾರಕ್ಕೆ ಸಂಬಂಧಿಸಿದಂತೆ ನೈತಿಕತೆ ಇದ್ದರೆ ಈಶ್ವರಪ್ಪ ಅವರು ರಾಜೀನಾಮೆ ನೀಡಲಿ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ರಾಮನಗರದಲ್ಲಿ ಮಾತನಾಡಿದ ಅವರು, ಬಿಜೆಪಿಯಲ್ಲೇ ಒಳಜಗಳ ನಡೆಯುತ್ತಿದೆ. ಈಶ್ವರಪ್ಪನವರೇ ಕಾಂಗ್ರೆಸ್ನವರಿಗೆ ಆಹಾರವಾಗಬೇಡಿ. ನಿಮ್ಮ ವಿರುದ್ಧ ನಿಮ್ಮ ಪಕ್ಷದಲ್ಲೇ ಚಿತಾವಣೆ ನಡೆಯುತ್ತಿದೆ ಎಂದರು. ಎಲ್ಲಾ ಇಲಾಖೆಯಲ್ಲೂ ಕಮಿಷನ್ ನಡೆಯುತ್ತಿದೆ. ಇದೊಂದು ಇಲಾಖೆಗೆ ಮಾತ್ರ ಯಾಕೆ ಪರ್ಸೆಂಟೆಜ್ ಆರೋಪ ಮಾಡಿದ್ದೀರಿ. ಈಶ್ವರಪ್ಪ ನವರ ಮೇಲೆ ಆರೋಪ ಮಾಡುತ್ತಿರುವುದು ಅನುಮಾನಕ್ಕೆ ಎಡೆ ಮಾಡಿಕೊಡುತ್ತದೆ.ಈ ಕಳಂಕದಿಂದ ಹೊರಬೇಕು … Continue reading ಈಶ್ವರಪ್ಪನವರೇ ರಾಜೀನಾಮೆ ನೀಡಿ: ಎಚ್.ಡಿ.ಕುಮಾರಸ್ವಾಮಿ
Copy and paste this URL into your WordPress site to embed
Copy and paste this code into your site to embed