ಈಶ್ವರಪ್ಪನವರೇ ರಾಜೀನಾಮೆ ನೀಡಿ: ಎಚ್​.ಡಿ.ಕುಮಾರಸ್ವಾಮಿ

ರಾಮನಗರ: ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣ ವಿಚಾರಕ್ಕೆ ಸಂಬಂಧಿಸಿದಂತೆ ನೈತಿಕತೆ ಇದ್ದರೆ ಈಶ್ವರಪ್ಪ ಅವರು ರಾಜೀನಾಮೆ ನೀಡಲಿ ಎಂದು ಮಾಜಿ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ರಾಮನಗರದಲ್ಲಿ ಮಾತನಾಡಿದ ಅವರು, ಬಿಜೆಪಿಯಲ್ಲೇ ಒಳಜಗಳ ನಡೆಯುತ್ತಿದೆ. ಈಶ್ವರಪ್ಪನವರೇ ಕಾಂಗ್ರೆಸ್​ನವರಿಗೆ ಆಹಾರವಾಗಬೇಡಿ. ನಿಮ್ಮ ವಿರುದ್ಧ ನಿಮ್ಮ ಪಕ್ಷದಲ್ಲೇ ಚಿತಾವಣೆ ನಡೆಯುತ್ತಿದೆ ಎಂದರು. ಎಲ್ಲಾ ಇಲಾಖೆಯಲ್ಲೂ ಕಮಿಷನ್​ ನಡೆಯುತ್ತಿದೆ. ಇದೊಂದು ಇಲಾಖೆಗೆ ಮಾತ್ರ ಯಾಕೆ ಪರ್ಸೆಂಟೆಜ್​ ಆರೋಪ ಮಾಡಿದ್ದೀರಿ. ಈಶ್ವರಪ್ಪ ನವರ ಮೇಲೆ ಆರೋಪ ಮಾಡುತ್ತಿರುವುದು ಅನುಮಾನಕ್ಕೆ ಎಡೆ ಮಾಡಿಕೊಡುತ್ತದೆ.ಈ ಕಳಂಕದಿಂದ ಹೊರಬೇಕು … Continue reading ಈಶ್ವರಪ್ಪನವರೇ ರಾಜೀನಾಮೆ ನೀಡಿ: ಎಚ್​.ಡಿ.ಕುಮಾರಸ್ವಾಮಿ