ಅಫ್ಘಾನಿಸ್ತಾನದಲ್ಲಿ ಸಿಲುಕಿರುವ ಸಿಖ್ಖರು, ಹಿಂದೂಗಳನ್ನು ತೆರವುಗೊಳಿಸಿ: ಕಾಂಗ್ರೆಸ್ ನಾಯಕನ ಮನವಿ
ನವದೆಹಲಿ : ಅಫ್ಘಾನಿಸ್ತಾನದಲ್ಲಿ ತಾಲಿಬಾನೀಯರು ಹೆಚ್ಚು ಹೆಚ್ಚು ಪ್ರಾಂತ್ಯಗಳನ್ನು ತಮ್ಮ ವಶಕ್ಕೆ ತೆಗೆದುಕೊಳ್ಳುತ್ತಿರುವ ಸಂದರ್ಭದಲ್ಲಿ ಅಲ್ಲಿ ಸಿಕ್ಕಿಹಾಕಿಕೊಂಡಿರುವ ಭಾರತೀಯ ಮೂಲದ ಸಿಖ್ ಮತ್ತು ಹಿಂದೂ ಸಮುದಾಯದ ಜನರ ಸುರಕ್ಷಿತ ವಾಪಸಾತಿಗೆ ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್ ನಾಯಕ ಜೈವೀರ್ ಶೇರ್ಗಿಲ್ ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ. ಈ ಬಗ್ಗೆ ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರಿಗೆ ಎರಡು ಪುಟದ ಪತ್ರ ಬರೆದಿರುವ ಶೇರ್ಗಿಲ್, ಅಫ್ಘಾನಿಸ್ತಾನದಲ್ಲಿ ಅಲ್ಪಸಂಖ್ಯಾತರಾಗಿರುವ ಭಾರತೀಯ ಮೂಲದವರನ್ನು ಕೊಲ್ಲುವ ಹಟ ಹೊಂದಿರುವ ತಾಲಿಬಾನ್ಗೆ, ಅಲ್ಲಿ ಸಿಕ್ಕಿಹಾಕಿಕೊಂಡಿರುವ 650 ಸಿಖ್ಖರು … Continue reading ಅಫ್ಘಾನಿಸ್ತಾನದಲ್ಲಿ ಸಿಲುಕಿರುವ ಸಿಖ್ಖರು, ಹಿಂದೂಗಳನ್ನು ತೆರವುಗೊಳಿಸಿ: ಕಾಂಗ್ರೆಸ್ ನಾಯಕನ ಮನವಿ
Copy and paste this URL into your WordPress site to embed
Copy and paste this code into your site to embed