9 ಮಕ್ಕಳಿದ್ದರೂ ವೃದ್ಧೆ ಬೀದಿಗೆ!; ಎರಡು ಮನೆಯಿದ್ದರೂ ಅನಾಥೆ, ಮರದ ಕೆಳಗೆ ಆಶ್ರಯ…

ಕೊಳ್ಳೇಗಾಲ: ಮೈಯೆಲ್ಲ ನರೆತು ಬಾಡಿದ ಮುಖ… 9 ಮಕ್ಕಳಿದ್ದರೂ ಆಶ್ರಯವಿಲ್ಲದೆ ಬೀದಿ ಪಾಲಾದ ವೃದ್ಧೆ… ಮನೆಯಿದ್ದರೂ ಮರದ ಕೆಳಗೆ ವಾಸ…! ಇದು ಮಕ್ಕಳಿಂದ ತಿರಸ್ಕೃತಳಾಗಿ ಬೀದಿಗೆ ಬಿದ್ದಿರುವ ವೃದ್ಧೆಯ ಕರುಣಾಜನಕ ಕಥೆ. ಪಟ್ಟಣದ ಭೀಮನಗರ ಬಡಾವಣೆಯ ಪಾಲ್ ಚಾವಡಿ ಬೀದಿ ನಿವಾಸಿ ಬಂಡರಸಮ್ಮ (80), ಹಲವು ದಿನಗಳಿಂದ ನಿರಾಶ್ರಿತರಾಗಿ 22ನೇ ವಾರ್ಡ್​ನ ಆಶ್ರಯ ಬಡಾವಣೆಯ ಬೀದಿಯಲ್ಲಿ ದಿನ ದೂಡುತ್ತಿದ್ದಾರೆ. ಪತಿ ನಾಗಯ್ಯ, ಪುತ್ರರಾದ ಸಿದ್ದರಾಜು, ಸುಂದರ್, ಸುರೇಶ್, ಪ್ರಕಾಶ್, ಶ್ರೀಕಂಠ, ಶಂಕರ್, ಪುತ್ರಿಯರಾದ ನಾಗವೇಣಿ, ಜಯಂತಿ ಹಾಗೂ … Continue reading 9 ಮಕ್ಕಳಿದ್ದರೂ ವೃದ್ಧೆ ಬೀದಿಗೆ!; ಎರಡು ಮನೆಯಿದ್ದರೂ ಅನಾಥೆ, ಮರದ ಕೆಳಗೆ ಆಶ್ರಯ…