ಯೋಗ, ಯೋಗ್ಯತೆ ಇದ್ದವರು ಯಾರು ಬೇಕಾದ್ರೂ ಸಿಎಂ ಆಗಬಹುದು: ಸಚಿವ ಬಿ.ಸಿ.ಪಾಟೀಲ್
ದಾವಣಗೆರೆ: ಯಾರ ಹಣೆ ಬರಹದಲ್ಲಿ ಏನಿದಿಯೋ ಗೊತ್ತಿಲ್ಲ, ಯೋಗಾ, ಯೋಗ್ಯತೆ ಇದ್ದವರು ಯಾರು ಬೇಕಾದರೂ ಮುಖ್ಯಮಂತ್ರಿ ಆಗಬಹುದು ಎಂದು ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ. ವಿಜಯೇಂದ್ರ ಮುಖ್ಯ ಮಂತ್ರಿ ಆಗ್ತಾರೆ ಅನ್ನೋ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಯಾರು ಅದೃಷ್ಟ ಇದ್ದವರು ಯಾರು ಬೇಕಾದರೂ ಮುಖ್ಯಮಂತ್ರಿ ಆಗಬಹುದು,ನಾಳೆ ರವಿ ಅಣ್ಣ ಅವರು ಕೂಡ ಆಗಬಹುದು ಎಂದು ಪಕ್ಕದಲ್ಲಿದ್ದ ಶಾಸಕ ಎಸ್ ರವೀಂದ್ರನಾಥ್ ಅವರ ಹೆಸರನ್ನು ಪ್ರಸ್ತಾಪಿಸಿದರು. ಜನರ ಆಶೀರ್ವಾದದ ಜತೆಮ ಹೈಕಮಾಂಡ್ ಆಶೀರ್ವಾದವೂ ಇರಬೇಕು, ಇವೆರಡೂ ಇದ್ದವರು ಸಿಎಂ ಆಗೇ … Continue reading ಯೋಗ, ಯೋಗ್ಯತೆ ಇದ್ದವರು ಯಾರು ಬೇಕಾದ್ರೂ ಸಿಎಂ ಆಗಬಹುದು: ಸಚಿವ ಬಿ.ಸಿ.ಪಾಟೀಲ್
Copy and paste this URL into your WordPress site to embed
Copy and paste this code into your site to embed