ಬಿಹಾರದ ಮಾಜಿ ಸಿಎಂ ಕರ್ಪೂರಿ ಠಾಕೂರ್ಗೆ ಮರಣೋತ್ತರ ಭಾರತ ರತ್ನ ಗೌರವ
ಪಟನಾ: ಬಿಹಾರದ ಮಾಜಿ ಮುಖ್ಯಮಂತ್ರಿ ದಿ. ಕರ್ಪೂರಿ ಠಾಕೂರ್ ಅವರು ದೇಶದ ಅತ್ಯುನ್ನತ ಗೌರವ ಭಾರತ ರತ್ನ (ಮರಣೋತ್ತರ) ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮುರವರು ಇಂದು ಸಂಜೆ ಪ್ರಶಸ್ತಿಯನ್ನು ಘೋಷಣೆ ಮಾಡಿದರು. ಠಾಕೂರ್ ಅವರು ನಿಧನರಾಗಿ 35 ವರ್ಷಗಳ ಬಳಿಕ ಈ ಪ್ರಶಸ್ತಿ ಒಲಿದಿದೆ. 1988, ಫೆಬ್ರವರಿ 17ರಂದು ಠಾಕೂರ್ ವಿಧಿವಶರಾದರು. ಜನನಾಯಕ ಎಂದೇ ಪ್ರಖ್ಯಾತಿ ಪಡೆದಿದ್ದ ಠಾಕೂರ್ ಅವರು ಅಲ್ಪಾವಧಿಗೆ ಬಿಹಾರದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದರು. 1970ರ ಡಿಸೆಂಬರ್ನಿಂದ 1971ರ ಜೂನ್ ವರೆಗೆ ಮತ್ತು … Continue reading ಬಿಹಾರದ ಮಾಜಿ ಸಿಎಂ ಕರ್ಪೂರಿ ಠಾಕೂರ್ಗೆ ಮರಣೋತ್ತರ ಭಾರತ ರತ್ನ ಗೌರವ
Copy and paste this URL into your WordPress site to embed
Copy and paste this code into your site to embed