ಮುನಿರತ್ನ ಹನಿಟ್ರ್ಯಾಪ್ ಮಾಡಿಸುತ್ತಿದ್ರಾ?! ಗಂಭೀರ ಆರೋಪಕ್ಕೆ ಒಳಗಾದ ಮಾಜಿ ಸಚಿವ
ಬೆಂಗಳೂರು: ಕಾಂಗ್ರೆಸ್ ಸೇರಿದ ವೇಲು ನಾಯ್ಕರ್, ಇದೀಗ ತಮ್ಮ ಆಪ್ತರಾಗಿದ್ದ ಮುನಿರತ್ನ ಮೇಲೆ ಗಂಭೀರ ಆರೋಪ ಮಾಡಿದ್ದಾರೆ. ಮುನಿರತ್ನ ಆಪ್ತರು ಆರ್.ಆರ್ ನಗರದಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆ ಆಗಿದ್ದು, ಈ ಕಾರ್ಯಕ್ರಮದಲ್ಲಿ ಮಾಜಿ ಕಾರ್ಪೋರೇಟರ್ ವೇಲು ನಾಯ್ಕರ್ ಗಂಭೀರ ಆರೋಪ ಮಾಡಿದ್ದಾರೆ. ಇದನ್ನೂ ಓದಿ: ಶಾಸಕ ಮುನಿರತ್ನಗೆ ಶಾಕ್ ನೀಡಿದ ಡಿಕೆ ಬ್ರದರ್ಸ್; RRನಗರ ಕ್ಷೇತ್ರದಲ್ಲಿ ಆಪರೇಷನ್ ಹಸ್ತ ಈ ಸಂದರ್ಭ, “ನಾವು ಮುನಿರತ್ನ ಅವರಿಗೆ ಚುನಾವಣೆ ಎದುರಿಸೋದು ಹೇಗೆ ಎಂದು ಕೇಳಿದೆವು. ಅದಕ್ಕೆ ಮುನಿರತ್ನ ನಿಮ್ಮಗಳದ್ದು ಈಸ್ಟ್ … Continue reading ಮುನಿರತ್ನ ಹನಿಟ್ರ್ಯಾಪ್ ಮಾಡಿಸುತ್ತಿದ್ರಾ?! ಗಂಭೀರ ಆರೋಪಕ್ಕೆ ಒಳಗಾದ ಮಾಜಿ ಸಚಿವ
Copy and paste this URL into your WordPress site to embed
Copy and paste this code into your site to embed