ಮುನಿರತ್ನ ಹನಿಟ್ರ್ಯಾಪ್ ಮಾಡಿಸುತ್ತಿದ್ರಾ?! ಗಂಭೀರ ಆರೋಪಕ್ಕೆ ಒಳಗಾದ ಮಾಜಿ ಸಚಿವ

ಬೆಂಗಳೂರು: ಕಾಂಗ್ರೆಸ್ ಸೇರಿದ ವೇಲು ನಾಯ್ಕರ್, ಇದೀಗ ತಮ್ಮ ಆಪ್ತರಾಗಿದ್ದ ಮುನಿರತ್ನ ಮೇಲೆ ಗಂಭೀರ ಆರೋಪ ಮಾಡಿದ್ದಾರೆ. ಮುನಿರತ್ನ ಆಪ್ತರು ಆರ್.ಆರ್ ನಗರದಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆ ಆಗಿದ್ದು, ಈ ಕಾರ್ಯಕ್ರಮದಲ್ಲಿ ಮಾಜಿ ಕಾರ್ಪೋರೇಟರ್ ವೇಲು ನಾಯ್ಕರ್ ಗಂಭೀರ ಆರೋಪ ಮಾಡಿದ್ದಾರೆ. ಇದನ್ನೂ ಓದಿ: ಶಾಸಕ ಮುನಿರತ್ನಗೆ ಶಾಕ್​ ನೀಡಿದ ಡಿಕೆ ಬ್ರದರ್ಸ್​​; RRನಗರ ಕ್ಷೇತ್ರದಲ್ಲಿ ಆಪರೇಷನ್​ ಹಸ್ತ ಈ ಸಂದರ್ಭ, “ನಾವು ಮುನಿರತ್ನ ಅವರಿಗೆ ಚುನಾವಣೆ ಎದುರಿಸೋದು ಹೇಗೆ ಎಂದು ಕೇಳಿದೆವು. ಅದಕ್ಕೆ ಮುನಿರತ್ನ ನಿಮ್ಮಗಳದ್ದು ಈಸ್ಟ್ … Continue reading ಮುನಿರತ್ನ ಹನಿಟ್ರ್ಯಾಪ್ ಮಾಡಿಸುತ್ತಿದ್ರಾ?! ಗಂಭೀರ ಆರೋಪಕ್ಕೆ ಒಳಗಾದ ಮಾಜಿ ಸಚಿವ