ಬೆಂಗಳೂರು: ವಿರೋಧ ಪಕ್ಷದವರು ಎಂಬ ಕಾರಣಕ್ಕೆ ಅನುದಾನವನ್ನು ನಿಲ್ಲಿಸಿದ್ದೀರಿ. ಜನರ ಸಮಸ್ಯೆಗಳನ್ನು ಆಲಿಸಲು ನೀವೂ ಬನ್ನಿ ನಾನು ಬರುತ್ತೇನೆ ಆಗ ನಿಮಗೆ ಸಮಸ್ಯೆ ಅರ್ಥವಾಗುತ್ತದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಆಹ್ವಾನಿಸಿದ್ದಾರೆ. ದಾಸರಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಪರಿಶೀಲಿಸಿ ಮಾತನಾಡಿದ ಮಾಜಿ ಸಿಎಂ ಬಿಎಸ್ವೈ ಸರ್ಕಾರದಿಂದ ಅನುದಾನ ಏಕೆ ಒದಗಿಸಲು ಸಾಧ್ಯವಾಗುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಮತ್ತೊಮ್ಮೆ ಪಾಕ್ ಕಾಲೆಳೆದ ಸೆಹ್ವಾಗ್; ಈ ಬಾರಿ ಟೀಕಿಸಿದ್ದು, ಇದೇ ವಿಚಾರಕ್ಕೆ ದಾಸರಹಳ್ಳಿ … Continue reading ಜನರ ಸಮಸ್ಯೆಗಳನ್ನು ಆಲಿಸಲು ನೀವೂ ಬನ್ನಿ ನಾನು ಬರುತ್ತೇನೆ; ಡಿಸಿಎಂ ಡಿ.ಕೆ. ಶಿವಕುಮಾರ್ಗೆ ಮಾಜಿ ಸಿಎಂ ಯಡಿಯೂರಪ್ಪ ಆಹ್ವಾನ
Copy and paste this URL into your WordPress site to embed
Copy and paste this code into your site to embed