ಜನರ ಸಮಸ್ಯೆಗಳನ್ನು ಆಲಿಸಲು ನೀವೂ ಬನ್ನಿ ನಾನು ಬರುತ್ತೇನೆ; ಡಿಸಿಎಂ ಡಿ.ಕೆ. ಶಿವಕುಮಾರ್​ಗೆ ಮಾಜಿ ಸಿಎಂ ಯಡಿಯೂರಪ್ಪ ಆಹ್ವಾನ

ಬೆಂಗಳೂರು: ವಿರೋಧ ಪಕ್ಷದವರು ಎಂಬ ಕಾರಣಕ್ಕೆ ಅನುದಾನವನ್ನು ನಿಲ್ಲಿಸಿದ್ದೀರಿ. ಜನರ ಸಮಸ್ಯೆಗಳನ್ನು ಆಲಿಸಲು ನೀವೂ ಬನ್ನಿ ನಾನು ಬರುತ್ತೇನೆ ಆಗ ನಿಮಗೆ ಸಮಸ್ಯೆ ಅರ್ಥವಾಗುತ್ತದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ಅವರಿಗೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಆಹ್ವಾನಿಸಿದ್ದಾರೆ. ದಾಸರಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಪರಿಶೀಲಿಸಿ ಮಾತನಾಡಿದ ಮಾಜಿ ಸಿಎಂ ಬಿಎಸ್​ವೈ ಸರ್ಕಾರದಿಂದ ಅನುದಾನ ಏಕೆ ಒದಗಿಸಲು ಸಾಧ್ಯವಾಗುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಮತ್ತೊಮ್ಮೆ ಪಾಕ್​ ಕಾಲೆಳೆದ ಸೆಹ್ವಾಗ್​; ಈ ಬಾರಿ ಟೀಕಿಸಿದ್ದು, ಇದೇ ವಿಚಾರಕ್ಕೆ ದಾಸರಹಳ್ಳಿ … Continue reading ಜನರ ಸಮಸ್ಯೆಗಳನ್ನು ಆಲಿಸಲು ನೀವೂ ಬನ್ನಿ ನಾನು ಬರುತ್ತೇನೆ; ಡಿಸಿಎಂ ಡಿ.ಕೆ. ಶಿವಕುಮಾರ್​ಗೆ ಮಾಜಿ ಸಿಎಂ ಯಡಿಯೂರಪ್ಪ ಆಹ್ವಾನ