ಗ್ಯಾರಂಟಿ ಸಮೀಕ್ಷೆಗೆ ಅಂಗನವಾಡಿ, ಆಶಾ ಕಾರ್ಯಕರ್ತೆಯ ಬಳಕೆ; ಇದು ಲಜ್ಜೆಗೇಡಿತನದ ಪರಮಾವಧಿ ಎಂದ ಮಾಜಿ ಸಿಎಂ ಎಚ್ಡಿಕೆ
ಬೆಂಗಳೂರು: ಆಶಾ ಕಾರ್ಯಕರ್ತೆಯರಿಂದ ರಾಜ್ಯ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳ ಕುರಿತು ಸಮೀಕ್ಷೆ ಮಾಡಿಸುತ್ತಿರುವ ಕುರಿತು ಕಿಡಿಕಾರಿರುವ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಇದು ಲಜ್ಜೆಗೇಡಿತನದ ಪರಮಾವಧಿ ಎಂದು ಹರಿಹಾಯ್ದಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಬರೆದುಕೊಂಡಿರುವ ಅವರು, ಸಿದ್ದರಾಮಯ್ಯ ಅವರ ಸರಕಾರ ಮಾಡಿಕೊಂಡಿರುವ ಇಡೀ ಗ್ಯಾರಂಟಿ ಸೆಟಪ್ ಏನು ಮಾಡುತ್ತಿದೆ ಎಂದು ಪ್ರಶ್ನಿಸಿದ್ದಾರೆ. ಪಲ್ಸ್ ಪೋಲಿಯೋ ಲಸಿಕೆ ಅಭಿಯಾನಕ್ಕೆ ನಿಯೋಜಿತವಾಗಿರುವ ಅಂಗನವಾಡಿ, ಆಶಾ ಕಾರ್ಯಕರ್ತೆಯರಿಂದ ಕಾಂಗ್ರೆಸ್ ಸರಕಾರ ಮಾಡಿಸುತ್ತಿರುವ ಗ್ಯಾರಂಟಿ ಸಮೀಕ್ಷೆ ಲಜ್ಜೆಗೇಡಿತನದ ಪರಮಾವಧಿ. … Continue reading ಗ್ಯಾರಂಟಿ ಸಮೀಕ್ಷೆಗೆ ಅಂಗನವಾಡಿ, ಆಶಾ ಕಾರ್ಯಕರ್ತೆಯ ಬಳಕೆ; ಇದು ಲಜ್ಜೆಗೇಡಿತನದ ಪರಮಾವಧಿ ಎಂದ ಮಾಜಿ ಸಿಎಂ ಎಚ್ಡಿಕೆ
Copy and paste this URL into your WordPress site to embed
Copy and paste this code into your site to embed