ಅಹಿಂದ ನಾಯಕನನ್ನು ಹಣಿಯಲು ಅಹಿಂದ ಅಸ್ತ್ರ ಹೂಡಿದ ಕುಮಾರಸ್ವಾಮಿ

ಮೈಸೂರು: ಅಹಿಂದ ನಾಯಕ ಎಂದೇ ಗುರುತಿಸಿಕೊಂಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅಣಿಯಲು ಮಾಜಿ ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ಅವರು ಅಹಿಂದ ಅಸ್ತ್ರವನ್ನೇ ಹೂಡಿದ್ದಾರೆ. ವರುಣ ಕ್ಷೇತ್ರ ದಿನದಿಂದ ದಿನಕ್ಕೆ ಭರ್ಜರಿ ಕಾವು ಪಡೆದುಕೊಳ್ಳುತ್ತಿದೆ. ಬಿಜೆಪಿಯ ಪ್ರಭಾವಿ ನಾಯಕ ವಿ. ಸೋಮಣ್ಣ ಹಾಗೂ ಜೆಡಿಎಸ್​ನಿಂದ ಡಾ. ಭಾರತಿಶಂಕರ್​ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕಣದಲ್ಲಿದ್ದಾರೆ. ಇದನ್ನೂ ಓದಿ: ಭಾರತ-ಚೀನಾ ಜನಸಂಖ್ಯೆ ಕುರಿತು ವ್ಯಂಗ್ಯಚಿತ್ರ; ವ್ಯಾಪಕ ಖಂಡನೆ ಅಹಿಂದ ಸಮಾವೇಶ ಸಿದ್ದು ಅಣಿಯಲು ವರುಣ ಅಖಾಡಕ್ಕೆ ಧುಮುಕಿರುವ ಮಾಜಿ ಸಿಎಂ … Continue reading ಅಹಿಂದ ನಾಯಕನನ್ನು ಹಣಿಯಲು ಅಹಿಂದ ಅಸ್ತ್ರ ಹೂಡಿದ ಕುಮಾರಸ್ವಾಮಿ