ಅಹಿಂದ ನಾಯಕನನ್ನು ಹಣಿಯಲು ಅಹಿಂದ ಅಸ್ತ್ರ ಹೂಡಿದ ಕುಮಾರಸ್ವಾಮಿ
ಮೈಸೂರು: ಅಹಿಂದ ನಾಯಕ ಎಂದೇ ಗುರುತಿಸಿಕೊಂಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅಣಿಯಲು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಅಹಿಂದ ಅಸ್ತ್ರವನ್ನೇ ಹೂಡಿದ್ದಾರೆ. ವರುಣ ಕ್ಷೇತ್ರ ದಿನದಿಂದ ದಿನಕ್ಕೆ ಭರ್ಜರಿ ಕಾವು ಪಡೆದುಕೊಳ್ಳುತ್ತಿದೆ. ಬಿಜೆಪಿಯ ಪ್ರಭಾವಿ ನಾಯಕ ವಿ. ಸೋಮಣ್ಣ ಹಾಗೂ ಜೆಡಿಎಸ್ನಿಂದ ಡಾ. ಭಾರತಿಶಂಕರ್ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕಣದಲ್ಲಿದ್ದಾರೆ. ಇದನ್ನೂ ಓದಿ: ಭಾರತ-ಚೀನಾ ಜನಸಂಖ್ಯೆ ಕುರಿತು ವ್ಯಂಗ್ಯಚಿತ್ರ; ವ್ಯಾಪಕ ಖಂಡನೆ ಅಹಿಂದ ಸಮಾವೇಶ ಸಿದ್ದು ಅಣಿಯಲು ವರುಣ ಅಖಾಡಕ್ಕೆ ಧುಮುಕಿರುವ ಮಾಜಿ ಸಿಎಂ … Continue reading ಅಹಿಂದ ನಾಯಕನನ್ನು ಹಣಿಯಲು ಅಹಿಂದ ಅಸ್ತ್ರ ಹೂಡಿದ ಕುಮಾರಸ್ವಾಮಿ
Copy and paste this URL into your WordPress site to embed
Copy and paste this code into your site to embed