ವರುಣದಲ್ಲಿ ಸಿದ್ದರಾಮಯ್ಯಗೆ ಆತಂಕ ಶುರು: ಬದಲಾದ ಸಿದ್ದು ಲೆಕ್ಕಾಚಾರ
ಮೈಸೂರು: ರಾಜ್ಯ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಚುನಾವಣಾ ಕಣ ರಂಗೇರುತ್ತಿದೆ. ಇದು ನನ್ನ ಕೊನೆಯ ಚುನಾವಣೆ ಎಂದು ಹೇಳಿಕೊಂಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚುನಾವಣಾ ರಾಜಕೀಯ ಜೀವನ ಆರಂಭಿಸಿದ ವರುಣ ಕ್ಷೇತ್ರದಿಂದಲೇ ಕಣಕ್ಕಿಳಿದಿದ್ದಾರೆ. ಅವರಿಗೆ ಎದುರಾಳಿಯಾಗಿ ಬಿಜೆಪಿಯಿಂದ ವಿ.ಸೋಮಣ್ಣ ಕಣಕ್ಕಿಳಿದಿದ್ದಾರೆ. ಹೀಗಾಗಿ ವರುಣದಲ್ಲಿ ಪ್ರಬಲ ಪೈಪೋಟಿ ಏರ್ಪಟ್ಟಿದ್ದು, ಈ ಕ್ಷೇತ್ರ ಭಾರೀ ಕುತೂಹಲ ಕೆರಳಿಸಿದೆ. ವರುಣ ಕ್ಷೇತ್ರ ನನ್ನ ತವರು ಕ್ಷೇತ್ರ. ಅಲ್ಲಿನ ಜನರು ನನ್ನನ್ನು ಗೆದ್ದೇ ಗೆಲ್ಲಿಸುತ್ತಾರೆ. ಹೀಗಾಗಿ ನಾನು ಹೆಚ್ಚಿಗೆ ಪ್ರಚಾರ ಮಾಡುವ ಅಗತ್ಯವಿಲ್ಲ … Continue reading ವರುಣದಲ್ಲಿ ಸಿದ್ದರಾಮಯ್ಯಗೆ ಆತಂಕ ಶುರು: ಬದಲಾದ ಸಿದ್ದು ಲೆಕ್ಕಾಚಾರ
Copy and paste this URL into your WordPress site to embed
Copy and paste this code into your site to embed